Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Published : Dec 24, 2022, 01:23 PM IST

ದೇಶದಲ್ಲಿ ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ 'ಜಲ ಜೀವನ್‌ ಮಿಷನ್‌' ಆರಂಭಿಸಲಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಸಕ್ಸಸ್ ಆಗಿದೆ.

ಭಾರತದಲ್ಲಿ ನೀರಿನ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ, 2019 ರಲ್ಲಿ ಜಲ ಜೀವನ್‌ ಮಿಷನ್‌ ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನಿ ಮೋದಿಯ ಈ ಕನಸನ್ನು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ನನಸು ಮಾಡಿದ್ದಾರೆ. ಮನೆ-ಮನೆಗೂ ನೀರು ಅನುಷ್ಠಾನದಲ್ಲಿ ಕರ್ನಾಟಕವೇ ನಂಬರ್ ಒನ್ ಆಗಿದೆ. ಸಿಎಂ ಬೊಮ್ಮಾಯಿ ಒಂದೊಂದೇ ಯೋಜನೆಯನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಇಂಪ್ಲಿಮೆಂಟ್‌ ಮಾಡಿ ಸಕ್ಸಸ್‌ ಕಾಣುತ್ತಿದ್ದಾರೆ. ಇದಕ್ಕೆ ಕಾರಣ ರಣೋತ್ಸಾಹ ಹಾಗೂ ಹಗಲು ಇರುಳು ಪರಿಶ್ರಮ. ಇವತ್ತು ರಾಜ್ಯದಲ್ಲಿ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ರಾಜ್ಯದಲ್ಲಿ ಜಲಜೀವನ್‌ ಮಿಷನ್‌ ಸಕ್ಸಸ್‌ ಆಗಿದ್ದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌. ವಿಡಿಯೋ ನೋಡಿ.

ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಹಗಲು ದರೋಡೆ; ಜೆಡಿಎಸ್ ಮುಖಂಡ ಆರೋಪ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more