Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Published : Dec 24, 2022, 01:23 PM IST

ದೇಶದಲ್ಲಿ ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ 'ಜಲ ಜೀವನ್‌ ಮಿಷನ್‌' ಆರಂಭಿಸಲಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಸಕ್ಸಸ್ ಆಗಿದೆ.

ಭಾರತದಲ್ಲಿ ನೀರಿನ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ, 2019 ರಲ್ಲಿ ಜಲ ಜೀವನ್‌ ಮಿಷನ್‌ ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನಿ ಮೋದಿಯ ಈ ಕನಸನ್ನು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ನನಸು ಮಾಡಿದ್ದಾರೆ. ಮನೆ-ಮನೆಗೂ ನೀರು ಅನುಷ್ಠಾನದಲ್ಲಿ ಕರ್ನಾಟಕವೇ ನಂಬರ್ ಒನ್ ಆಗಿದೆ. ಸಿಎಂ ಬೊಮ್ಮಾಯಿ ಒಂದೊಂದೇ ಯೋಜನೆಯನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಇಂಪ್ಲಿಮೆಂಟ್‌ ಮಾಡಿ ಸಕ್ಸಸ್‌ ಕಾಣುತ್ತಿದ್ದಾರೆ. ಇದಕ್ಕೆ ಕಾರಣ ರಣೋತ್ಸಾಹ ಹಾಗೂ ಹಗಲು ಇರುಳು ಪರಿಶ್ರಮ. ಇವತ್ತು ರಾಜ್ಯದಲ್ಲಿ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ರಾಜ್ಯದಲ್ಲಿ ಜಲಜೀವನ್‌ ಮಿಷನ್‌ ಸಕ್ಸಸ್‌ ಆಗಿದ್ದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌. ವಿಡಿಯೋ ನೋಡಿ.

ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಹಗಲು ದರೋಡೆ; ಜೆಡಿಎಸ್ ಮುಖಂಡ ಆರೋಪ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more