ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ  : ಥಂಡಾ ಹೊಡೆದ  ಆನಂದ್‌ ಸಿಂಗ್‌

ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ : ಥಂಡಾ ಹೊಡೆದ ಆನಂದ್‌ ಸಿಂಗ್‌

Suvarna News   | Asianet News
Published : Aug 24, 2021, 02:44 PM ISTUpdated : Aug 24, 2021, 02:59 PM IST

ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

ಬೆಂಗಳೂರು (ಆ.24): ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

ಆನಂದ ಸಿಂಗ್‌ ಅಧಿಕಾರ : ನೀವುಂಟು, ಅವರುಂಟು ಎಂದ ಸಿಎಂ ಬೊಮ್ಮಾಯಿ

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!