ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ  : ಥಂಡಾ ಹೊಡೆದ  ಆನಂದ್‌ ಸಿಂಗ್‌

ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ : ಥಂಡಾ ಹೊಡೆದ ಆನಂದ್‌ ಸಿಂಗ್‌

Suvarna News   | Asianet News
Published : Aug 24, 2021, 02:44 PM ISTUpdated : Aug 24, 2021, 02:59 PM IST

ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

ಬೆಂಗಳೂರು (ಆ.24): ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

ಆನಂದ ಸಿಂಗ್‌ ಅಧಿಕಾರ : ನೀವುಂಟು, ಅವರುಂಟು ಎಂದ ಸಿಎಂ ಬೊಮ್ಮಾಯಿ

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!