ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ  : ಥಂಡಾ ಹೊಡೆದ  ಆನಂದ್‌ ಸಿಂಗ್‌

ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ : ಥಂಡಾ ಹೊಡೆದ ಆನಂದ್‌ ಸಿಂಗ್‌

Suvarna News   | Asianet News
Published : Aug 24, 2021, 02:44 PM ISTUpdated : Aug 24, 2021, 02:59 PM IST

ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

ಬೆಂಗಳೂರು (ಆ.24): ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

ಆನಂದ ಸಿಂಗ್‌ ಅಧಿಕಾರ : ನೀವುಂಟು, ಅವರುಂಟು ಎಂದ ಸಿಎಂ ಬೊಮ್ಮಾಯಿ

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್