ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ  : ಥಂಡಾ ಹೊಡೆದ  ಆನಂದ್‌ ಸಿಂಗ್‌

ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ : ಥಂಡಾ ಹೊಡೆದ ಆನಂದ್‌ ಸಿಂಗ್‌

Suvarna News   | Asianet News
Published : Aug 24, 2021, 02:44 PM ISTUpdated : Aug 24, 2021, 02:59 PM IST

ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

ಬೆಂಗಳೂರು (ಆ.24): ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

ಆನಂದ ಸಿಂಗ್‌ ಅಧಿಕಾರ : ನೀವುಂಟು, ಅವರುಂಟು ಎಂದ ಸಿಎಂ ಬೊಮ್ಮಾಯಿ

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!