ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ  : ಥಂಡಾ ಹೊಡೆದ  ಆನಂದ್‌ ಸಿಂಗ್‌

ಕೇರ್ ಮಾಡದ ಬಿಜೆಪಿ ಲೀಡರ್ಸ್ ಖಡಕ್ ಎಚ್ಚರಿಕೆ : ಥಂಡಾ ಹೊಡೆದ ಆನಂದ್‌ ಸಿಂಗ್‌

Suvarna News   | Asianet News
Published : Aug 24, 2021, 02:44 PM ISTUpdated : Aug 24, 2021, 02:59 PM IST

ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

ಬೆಂಗಳೂರು (ಆ.24): ಆನಂದ್‌ ಸಿಂಗ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ.  ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.  

ಆನಂದ ಸಿಂಗ್‌ ಅಧಿಕಾರ : ನೀವುಂಟು, ಅವರುಂಟು ಎಂದ ಸಿಎಂ ಬೊಮ್ಮಾಯಿ

 ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ.  ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.  

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?