ಬಿಜೆಪಿಯಲ್ಲಿ ಅಸಮಾಧಾನ; ಪ್ರಶಿಕ್ಷಣ ವರ್ಗ ಪ್ರಶ್ನಿಸಿ ಸಂಘದ ಪ್ರಮುಖರಿಗೆ ಕಾರ್ಯಕರ್ತರ ಪತ್ರ

ಬಿಜೆಪಿಯಲ್ಲಿ ಅಸಮಾಧಾನ; ಪ್ರಶಿಕ್ಷಣ ವರ್ಗ ಪ್ರಶ್ನಿಸಿ ಸಂಘದ ಪ್ರಮುಖರಿಗೆ ಕಾರ್ಯಕರ್ತರ ಪತ್ರ

Published : Nov 30, 2020, 12:03 PM IST

ಬಿಜೆಪಿಯಲ್ಲಿ ದಿನೇ ದಿನೇ ಅಸಮಾಧಾನ ಹೆಚ್ಚಾಗುತ್ತಿದೆ. 'ಪ್ರಶಿಕ್ಷಣ ವರ್ಗವನ್ನು ಯಾರಿಗಾಗಿ, ಯಾಕಾಗಿ ನಡೆಸ್ಬೇಕು'? ಎಂದು ಸಂಘದ ಪ್ರಮುಖರಿಗೆ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. 

ಬೆಂಗಳೂರು (ನ. 30): ಬಿಜೆಪಿಯಲ್ಲಿ ದಿನೇ ದಿನೇ ಅಸಮಾಧಾನ ಹೆಚ್ಚಾಗುತ್ತಿದೆ. ಪ್ರಶಿಕ್ಷಣ ವರ್ಗವನ್ನು ಯಾರಿಗಾಗಿ, ಯಾಕಾಗಿ ನಡೆಸ್ಬೇಕು? ಎಂದು ಸಂಘದ ಪ್ರಮುಖರಿಗೆ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. 

ಕಾರ್ಯಕರ್ತರಿಂದಲೇ ಪಕ್ಷ ನಡೆಯುತ್ತೆ ಅಂತೀರಿ. ನೀವು ತಾರತಮ್ಯ ಮಾಡುವುದನ್ನು ಪ್ರಶ್ನಿಸದಿದ್ರೆ ನಾವು ಎಲ್ಲಿಗೆ ಹೋಗೋದು? ಎಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!