ಕುರುಬರ ಪ್ರತಿಭಟನೆಯಲ್ಲಿ ಭಾಗಿಯಾದ ಸಚಿವ ಈಶ್ವರಪ್ಪ ವಿರುದ್ಧ ಸ್ವಪಕ್ಷೀಯರೇ ಗರಂ

ಕುರುಬರ ಪ್ರತಿಭಟನೆಯಲ್ಲಿ ಭಾಗಿಯಾದ ಸಚಿವ ಈಶ್ವರಪ್ಪ ವಿರುದ್ಧ ಸ್ವಪಕ್ಷೀಯರೇ ಗರಂ

Published : Feb 08, 2021, 04:43 PM IST

ಸಮಾವೇಶಕ್ಕೂ ಮೊದಲು ಕಾಗಿನೆಲೆಯಿಂದ ಬೆಂಗಳೂರಿನ ವರೆಗೆ 21 ದಿನಗಳ ಪಾದಯಾತ್ರೆ ನಡೆದಿದ್ದು, ಈ ಪ್ರತಿಭಟೆಯಲ್ಲಿ ಸ್ವತಃ ಸಚಿವ ಕೆ.ಎಸ್.ಈಶ್ವರಪ್ಪ ಭಾಗಿಯಾಗಿದ್ದಾರೆ. ಇದು ಸ್ವಪಕ್ಷದಲ್ಲಿಯೇ ಅಸಮಾಧಾನಕ್ಕೆ ಕಾರಣವಾಗಿದೆ. 

ಬೆಂಗಳೂರು, (ಫೆ.08): ಎಸ್‌ಟಿ ಮೀಸಲಾತಿಗಾಗಿ ಕುರುಬರು ಬೆಂಗಳೂರಿನಲ್ಲಿ ಸುಮಾರು 10 ಲಕ್ಷ ಜನರೊಂದಿಗೆ ಶಕ್ತಿ ಪ್ರದರ್ಶನ ಮಾಡಿದರು.

'ಇವರ ಹತ್ರ ಪೆನ್ನಿದೆ, ಪೇಪರ್ ಇದೆ..ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ?'

ಇನ್ನು ಸಮಾವೇಶಕ್ಕೂ ಮೊದಲು ಕಾಗಿನೆಲೆಯಿಂದ ಬೆಂಗಳೂರಿನ ವರೆಗೆ 21 ದಿನಗಳ ಪಾದಯಾತ್ರೆ ನಡೆದಿದ್ದು, ಈ ಪ್ರತಿಭಟೆಯಲ್ಲಿ ಸ್ವತಃ ಸಚಿವ ಕೆ.ಎಸ್.ಈಶ್ವರಪ್ಪ ಭಾಗಿಯಾಗಿದ್ದಾರೆ. ಇದಕ್ಕೆ ಸ್ವಪಕ್ಷದ ನಾಯಕ ಅಸಮಾಧಾನಕ್ಕೆ ಹೊರಹಾಕಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!