ತಮ್ಮ ಜತೆ ಸಿ.ಪಿ ಯೋಗೇಶ್ವರ್ ದೆಹಲಿಗೆ ಪ್ರಯಾಣ ಎನ್ನುವ ಸುದ್ದಿಗೆ ಸಿಟಿ ರವಿ ಸ್ಪಷ್ಟನೆ

Jun 26, 2021, 7:39 PM IST

ಬೆಂಗಳೂರು, (ಜೂನ್.26): ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​​ ಮತ್ತೆ ದಿಢೀರ್​​ ದೆಹಲಿಗೆ ತೆರಳಿದ್ದು, ಕೇಂದ್ರ ನಾಯಕರ ಭೇಟಿಗೆ ಯೋಗೇಶ್ವರ್‌ ಕಾಲಾವಕಾಶ ಪಡೆಯಲಿದ್ದಾರೆ ಎನ್ನಲಾಗಿದೆ.

ದಿಢೀರ್ ದೆಹಲಿಗೆ ಬಂದಿಳಿದ ಸಚಿವ ಯೋಗೇಶ್ವರ್..! 

ಇನ್ನು ನಿನ್ನೆ (ಶನಿವಾರ) ರಾತ್ರಿಯೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡಾ ದೆಹಲಿಯನ್ನ ತಲುಪಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಇನ್ನು ಈ ಬಗ್ಗೆ ಸಿಟಿ ರವಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.