'ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ?'

'ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ?'

Published : Aug 13, 2021, 06:25 PM IST

'ಹುಕ್ಕಾ ಬಾರ್‌ ಬಗ್ಗೆ ನಾನು ಮಾತನಾಡಿದ್ದಕ್ಕೆ ಕಾಂಗ್ರೆಸ್‌ನವರಿಗೆ ಉರಿ ಹತ್ತಿಕೊಂಡಿದೆ. ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ? ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ನೆಹರೂ ಸೇದಿದ್ದು ತಪ್ಪಲ್ಲವೇ?' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಚಿಕ್ಕಮಗಳೂರು, (ಆ.13): 'ಹುಕ್ಕಾ ಬಾರ್‌ ಬಗ್ಗೆ ನಾನು ಮಾತನಾಡಿದ್ದಕ್ಕೆ ಕಾಂಗ್ರೆಸ್‌ನವರಿಗೆ ಉರಿ ಹತ್ತಿಕೊಂಡಿದೆ. ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ? ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ನೆಹರೂ ಸೇದಿದ್ದು ತಪ್ಪಲ್ಲವೇ?' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಇಂದಿರಾ, ನೆಹರು ಹೆಸರಲ್ಲಿ ಬಾರ್‌ ತೆರೆಯಲಿ: ರವಿ

ಇಂದು (ಆ.13) ಸುದ್ದಿಗಾರರೊಂದಿಗೆ ಮಾತನಾಡಿ, 'ನೆಹರೂ, ಇಂದಿರಾಗಾಂಧಿ ಬಗ್ಗೆ ನಾನು ಮಾತನಾಡಿರುವುದನ್ನು ತಪ್ಪು ಎಂದು ಹೇಳುತ್ತಿರುವ ಸಿದ್ದರಾಮಯ್ಯ ಅವರು ಇಂದಿರಾಗಾಂಧಿ ಬಗ್ಗೆ ಮಾತನಾಡಿರುವ ಹಳೆಯ ಭಾಷಣಗಳ ಪ್ರತಿಗಳನ್ನು ಹಾಕಿಸ್ಲಾ? ಸಿ.ಎಂ.ಇಬ್ರಾಹಿಂ ಅವರು ಇಂದಿರಾಗಾಂಧಿ ಅವರನ್ನು ಏನೆಂದು ಕರೆದಿದ್ದರು ಎಂದು ಹೇಳ್ಲಾ? ನಾನು ಆ ಮಟ್ಟಕ್ಕೆ ಇಳಿದಿಲ್ಲ' ಎಂದು ಸಮರ್ಥಿಸಿಕೊಂಡರು.

'ಟ್ವೀಟ್‌ಗಳನ್ನು ಗಮನಿಸಿದ್ದೇನೆ. ಸಂಸ್ಕೃತಿ ಮೀರಿ ನನ್ನ ವಿರುದ್ಧ ಮಾತನಾಡಿದ್ದಾರೆ. ನಾನು ಕುಡುಕನಲ್ಲ, ಆ ಪಟ್ಟ ಕಟ್ಟಿದ್ದಾರೆ. ಆದರೆ, ದಿನಾ ಕುಡಿಯುವವರು ಅವರೇ. ಅವರ ಹಳೆ ಕತೆಗಳನ್ನೆಲ್ಲ ಹೇಳಬೇಕಾ? ನಾನು ಆರ್‌ಎಸ್‌ಎಸ್‌ ಸ್ವಯಂ ಸೇವಕ, ಕೊತ್ವಾಲ ರಾಮಚಂದ್ರನ ಶಿಷ್ಯ ಅಲ್ಲ' ಎಂದು ಮಾರ್ಮಿಕವಾಗಿ ನುಡಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?