'ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ?'

'ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ?'

Published : Aug 13, 2021, 06:25 PM IST

'ಹುಕ್ಕಾ ಬಾರ್‌ ಬಗ್ಗೆ ನಾನು ಮಾತನಾಡಿದ್ದಕ್ಕೆ ಕಾಂಗ್ರೆಸ್‌ನವರಿಗೆ ಉರಿ ಹತ್ತಿಕೊಂಡಿದೆ. ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ? ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ನೆಹರೂ ಸೇದಿದ್ದು ತಪ್ಪಲ್ಲವೇ?' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಚಿಕ್ಕಮಗಳೂರು, (ಆ.13): 'ಹುಕ್ಕಾ ಬಾರ್‌ ಬಗ್ಗೆ ನಾನು ಮಾತನಾಡಿದ್ದಕ್ಕೆ ಕಾಂಗ್ರೆಸ್‌ನವರಿಗೆ ಉರಿ ಹತ್ತಿಕೊಂಡಿದೆ. ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ? ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ನೆಹರೂ ಸೇದಿದ್ದು ತಪ್ಪಲ್ಲವೇ?' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಇಂದಿರಾ, ನೆಹರು ಹೆಸರಲ್ಲಿ ಬಾರ್‌ ತೆರೆಯಲಿ: ರವಿ

ಇಂದು (ಆ.13) ಸುದ್ದಿಗಾರರೊಂದಿಗೆ ಮಾತನಾಡಿ, 'ನೆಹರೂ, ಇಂದಿರಾಗಾಂಧಿ ಬಗ್ಗೆ ನಾನು ಮಾತನಾಡಿರುವುದನ್ನು ತಪ್ಪು ಎಂದು ಹೇಳುತ್ತಿರುವ ಸಿದ್ದರಾಮಯ್ಯ ಅವರು ಇಂದಿರಾಗಾಂಧಿ ಬಗ್ಗೆ ಮಾತನಾಡಿರುವ ಹಳೆಯ ಭಾಷಣಗಳ ಪ್ರತಿಗಳನ್ನು ಹಾಕಿಸ್ಲಾ? ಸಿ.ಎಂ.ಇಬ್ರಾಹಿಂ ಅವರು ಇಂದಿರಾಗಾಂಧಿ ಅವರನ್ನು ಏನೆಂದು ಕರೆದಿದ್ದರು ಎಂದು ಹೇಳ್ಲಾ? ನಾನು ಆ ಮಟ್ಟಕ್ಕೆ ಇಳಿದಿಲ್ಲ' ಎಂದು ಸಮರ್ಥಿಸಿಕೊಂಡರು.

'ಟ್ವೀಟ್‌ಗಳನ್ನು ಗಮನಿಸಿದ್ದೇನೆ. ಸಂಸ್ಕೃತಿ ಮೀರಿ ನನ್ನ ವಿರುದ್ಧ ಮಾತನಾಡಿದ್ದಾರೆ. ನಾನು ಕುಡುಕನಲ್ಲ, ಆ ಪಟ್ಟ ಕಟ್ಟಿದ್ದಾರೆ. ಆದರೆ, ದಿನಾ ಕುಡಿಯುವವರು ಅವರೇ. ಅವರ ಹಳೆ ಕತೆಗಳನ್ನೆಲ್ಲ ಹೇಳಬೇಕಾ? ನಾನು ಆರ್‌ಎಸ್‌ಎಸ್‌ ಸ್ವಯಂ ಸೇವಕ, ಕೊತ್ವಾಲ ರಾಮಚಂದ್ರನ ಶಿಷ್ಯ ಅಲ್ಲ' ಎಂದು ಮಾರ್ಮಿಕವಾಗಿ ನುಡಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!