ಪುತ್ರನಿಗೆ ಲೋಕಸಭೆ ಎಲೆಕ್ಷನ್‌ ಟಿಕೆಟ್‌ಗಾಗಿ ಈಶ್ವರಪ್ಪ ಲಾಬಿ: ಮಗನಿಗೆ ಮಠಾಧೀಶ್ವರ ಆಶೀರ್ವಾದವೂ ಇದೆ ಎಂದ ಮಾಜಿ ಸಚಿವ

ಪುತ್ರನಿಗೆ ಲೋಕಸಭೆ ಎಲೆಕ್ಷನ್‌ ಟಿಕೆಟ್‌ಗಾಗಿ ಈಶ್ವರಪ್ಪ ಲಾಬಿ: ಮಗನಿಗೆ ಮಠಾಧೀಶ್ವರ ಆಶೀರ್ವಾದವೂ ಇದೆ ಎಂದ ಮಾಜಿ ಸಚಿವ

Published : Aug 13, 2023, 05:00 PM IST

ಹಾವೇರಿಯಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ರಣತಂತ್ರ ರೂಪಿಸುತ್ತಿದ್ದಾರೆ. 

ಲೋಕಸಭೆ ಎಲೆಕ್ಷನ್‌ನಲ್ಲಿ ಮಗನಿಗೆ ಬಿಜೆಪಿ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ಲಾಬಿ ನಡೆಸುತ್ತಿದ್ದಾರೆ. ಹಾವೇರಿಯಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಸಂಸದ ಶಿವಕುಮಾರ್‌ ಉದಾಸಿ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಈ ಹಿನ್ನೆಲೆ ಕಾಂತೇಶ್ ಸ್ಪರ್ಧೆ ಮಾಡೋದು ಸೂಕ್ತ ಅಂತ ಹಾವೇರಿಯ ಸಿಂದಗಿ ಮಠದಲ್ಲಿ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹಾಗೂ, ಹಾವೇರಿಯ ಎಲ್ಲ ಮಠಾಧೀಶರ ಆಶೀರ್ವಾದವೂ ಇದೆ ಎಂದು ಈಶ್ವರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more