ಪುತ್ರನಿಗೆ ಲೋಕಸಭೆ ಎಲೆಕ್ಷನ್‌ ಟಿಕೆಟ್‌ಗಾಗಿ ಈಶ್ವರಪ್ಪ ಲಾಬಿ: ಮಗನಿಗೆ ಮಠಾಧೀಶ್ವರ ಆಶೀರ್ವಾದವೂ ಇದೆ ಎಂದ ಮಾಜಿ ಸಚಿವ

ಪುತ್ರನಿಗೆ ಲೋಕಸಭೆ ಎಲೆಕ್ಷನ್‌ ಟಿಕೆಟ್‌ಗಾಗಿ ಈಶ್ವರಪ್ಪ ಲಾಬಿ: ಮಗನಿಗೆ ಮಠಾಧೀಶ್ವರ ಆಶೀರ್ವಾದವೂ ಇದೆ ಎಂದ ಮಾಜಿ ಸಚಿವ

Published : Aug 13, 2023, 05:00 PM IST

ಹಾವೇರಿಯಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ರಣತಂತ್ರ ರೂಪಿಸುತ್ತಿದ್ದಾರೆ. 

ಲೋಕಸಭೆ ಎಲೆಕ್ಷನ್‌ನಲ್ಲಿ ಮಗನಿಗೆ ಬಿಜೆಪಿ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ಲಾಬಿ ನಡೆಸುತ್ತಿದ್ದಾರೆ. ಹಾವೇರಿಯಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಸಂಸದ ಶಿವಕುಮಾರ್‌ ಉದಾಸಿ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಈ ಹಿನ್ನೆಲೆ ಕಾಂತೇಶ್ ಸ್ಪರ್ಧೆ ಮಾಡೋದು ಸೂಕ್ತ ಅಂತ ಹಾವೇರಿಯ ಸಿಂದಗಿ ಮಠದಲ್ಲಿ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹಾಗೂ, ಹಾವೇರಿಯ ಎಲ್ಲ ಮಠಾಧೀಶರ ಆಶೀರ್ವಾದವೂ ಇದೆ ಎಂದು ಈಶ್ವರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more