ಪುತ್ರನಿಗೆ ಲೋಕಸಭೆ ಎಲೆಕ್ಷನ್‌ ಟಿಕೆಟ್‌ಗಾಗಿ ಈಶ್ವರಪ್ಪ ಲಾಬಿ: ಮಗನಿಗೆ ಮಠಾಧೀಶ್ವರ ಆಶೀರ್ವಾದವೂ ಇದೆ ಎಂದ ಮಾಜಿ ಸಚಿವ

ಪುತ್ರನಿಗೆ ಲೋಕಸಭೆ ಎಲೆಕ್ಷನ್‌ ಟಿಕೆಟ್‌ಗಾಗಿ ಈಶ್ವರಪ್ಪ ಲಾಬಿ: ಮಗನಿಗೆ ಮಠಾಧೀಶ್ವರ ಆಶೀರ್ವಾದವೂ ಇದೆ ಎಂದ ಮಾಜಿ ಸಚಿವ

Published : Aug 13, 2023, 05:00 PM IST

ಹಾವೇರಿಯಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ರಣತಂತ್ರ ರೂಪಿಸುತ್ತಿದ್ದಾರೆ. 

ಲೋಕಸಭೆ ಎಲೆಕ್ಷನ್‌ನಲ್ಲಿ ಮಗನಿಗೆ ಬಿಜೆಪಿ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ಲಾಬಿ ನಡೆಸುತ್ತಿದ್ದಾರೆ. ಹಾವೇರಿಯಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಸಂಸದ ಶಿವಕುಮಾರ್‌ ಉದಾಸಿ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಈ ಹಿನ್ನೆಲೆ ಕಾಂತೇಶ್ ಸ್ಪರ್ಧೆ ಮಾಡೋದು ಸೂಕ್ತ ಅಂತ ಹಾವೇರಿಯ ಸಿಂದಗಿ ಮಠದಲ್ಲಿ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹಾಗೂ, ಹಾವೇರಿಯ ಎಲ್ಲ ಮಠಾಧೀಶರ ಆಶೀರ್ವಾದವೂ ಇದೆ ಎಂದು ಈಶ್ವರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more