Feb 3, 2020, 9:36 PM IST
ಬೆಂಗಳೂರು (ಫೆ.3): ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂಬ ಸಿಎಂ ಬಿಎಸ್ ಯಡಿಯೂರಪ್ಪ ಮಾತಿನ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದ ಎಂಟಿಬಿ ನಾಗರಾಜ್ ಸಿಟ್ಟು ತಣ್ಣಾಗಾಗಿದೆ.
ಸಂಪುಟ ವಿಸ್ತರಣೆ: ಕೊನೆಗಳಿಗೆಯಲ್ಲಿ ಸಚಿವ ಸ್ಥಾನದ ಆಸೆ ಕೈಬಿಟ್ಟ ಅನರ್ಹ ಶಾಸಕ
ಸಚಿವ ಸ್ಥಾನ ಕೈ ತಪ್ಪುವ ಹಿನ್ನೆಲೆ ಕಿಡಿಕಾರುತ್ತಿದ್ದ ಎಂಟಿಬಿ ನಾಗರಾಜ್ ಮನವೊಲಿಸುವಲ್ಲಿ ಸಿಎಂ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಆದ್ರೆ, ಬಚ್ಚೇಗೌಡ ವಿರುದ್ಧ ಮತ್ತೆ ಬುಸುಗುಟ್ಟಿದ್ದಾರೆ.