ಪರಿಷತ್ ಟಿಕೆಟ್ ಸಿಕ್ಕರೂ ಆರ್‌. ಶಂಕರ್‌ ಗಳಗಳನೇ ಅತ್ತರು!

ಪರಿಷತ್ ಟಿಕೆಟ್ ಸಿಕ್ಕರೂ ಆರ್‌. ಶಂಕರ್‌ ಗಳಗಳನೇ ಅತ್ತರು!

Published : Jun 18, 2020, 05:10 PM ISTUpdated : Jun 18, 2020, 05:15 PM IST

ಆರ್. ಶಂಕರ್‌ಗೆ ವಿಧಾನಪರಿಷತ್ ಟಿಕೆಟ್/ ಭಾವುಕರಾಗಿ ಕಣ್ಣೀರು ಹಾಕಿದ ಶಂಕರ್/ ಕ್ಷೇತ್ರದ ಜನರ ನೆನೆದು ಕಣ್ಣೀರು/ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದರು

ಬೆಂಗಳೂರು(ಜೂ. 18)  ಆರ್. ಶಂಕರ್ ಅವರಿಗೆ ವಿಧಾನ ಪರಿಷತ್ ಟಿಕೆಟ್ ಸಿಕ್ಕಿದೆ. ಕ್ಷೇತ್ರದ ಜನರನ್ನು ನೆನೆಸಿಕೊಂಡು ಶಂಕರ್ ಕಣ್ಣೀರು ಹಾಕಿದ್ದಾರೆ.

ಬಿಜೆಪಿಯಿಂದ ಪರಿಷತ್‌ಗೆ ಯಾರ್ಯಾರು? ವಿಶ್ವನಾಥ್‌ಗೆ ಕೈತಪ್ಪಿದ ಟಿಕೆಟ್

ನಾನು ಜೈಕಾರ, ಧಿಕ್ಕಾರ ಎಲ್ಲವನ್ನು ನೋಡಿದ್ದೇನೆ. ತಾಳ್ಮೆಯಿಂದ ಇದ್ದಿದ್ದಕ್ಕೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಆರ್‌. ಶಂಕರ್ ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!