ಪರಿಷತ್ ಟಿಕೆಟ್ ಸಿಕ್ಕರೂ ಆರ್‌. ಶಂಕರ್‌ ಗಳಗಳನೇ ಅತ್ತರು!

ಪರಿಷತ್ ಟಿಕೆಟ್ ಸಿಕ್ಕರೂ ಆರ್‌. ಶಂಕರ್‌ ಗಳಗಳನೇ ಅತ್ತರು!

Published : Jun 18, 2020, 05:10 PM ISTUpdated : Jun 18, 2020, 05:15 PM IST

ಆರ್. ಶಂಕರ್‌ಗೆ ವಿಧಾನಪರಿಷತ್ ಟಿಕೆಟ್/ ಭಾವುಕರಾಗಿ ಕಣ್ಣೀರು ಹಾಕಿದ ಶಂಕರ್/ ಕ್ಷೇತ್ರದ ಜನರ ನೆನೆದು ಕಣ್ಣೀರು/ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದರು

ಬೆಂಗಳೂರು(ಜೂ. 18)  ಆರ್. ಶಂಕರ್ ಅವರಿಗೆ ವಿಧಾನ ಪರಿಷತ್ ಟಿಕೆಟ್ ಸಿಕ್ಕಿದೆ. ಕ್ಷೇತ್ರದ ಜನರನ್ನು ನೆನೆಸಿಕೊಂಡು ಶಂಕರ್ ಕಣ್ಣೀರು ಹಾಕಿದ್ದಾರೆ.

ಬಿಜೆಪಿಯಿಂದ ಪರಿಷತ್‌ಗೆ ಯಾರ್ಯಾರು? ವಿಶ್ವನಾಥ್‌ಗೆ ಕೈತಪ್ಪಿದ ಟಿಕೆಟ್

ನಾನು ಜೈಕಾರ, ಧಿಕ್ಕಾರ ಎಲ್ಲವನ್ನು ನೋಡಿದ್ದೇನೆ. ತಾಳ್ಮೆಯಿಂದ ಇದ್ದಿದ್ದಕ್ಕೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಆರ್‌. ಶಂಕರ್ ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!