ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

Published : Apr 27, 2023, 10:22 AM IST

ತವರು ಕ್ಷೇತ್ರದಲ್ಲಿ ಸಿಎಂ ಅಬ್ಬರದ ಪ್ರಚಾರ
ಹಾವೇರಿಯಲ್ಲಿ ನಟ ಸುದೀಪ್‌ ಕ್ಯಾಂಪೇನ್‌
ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌ ಗಾಂಧಿ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕೂಡ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ನ ನಾಯಕರು ಪ್ರಚಾರ ನಡೆಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ನಟ ಸುದೀಪ್‌, ರಾಹುಲ್‌ ಗಾಂಧಿ ಕ್ಯಾಂಪೇನ್‌ ಮಾಡಲಿದ್ದಾರೆ. ಸಿಎಂ ತವರು ಕ್ಷೇತ್ರವಾದ ಶಿಗ್ಗಾವಿಯ ತಡಸ, ಕುನ್ನೂರು, ದುಂಡಸಿ, ಯತ್ತಿನಹಳ್ಳಿ, ಕೋಣನಕೇರಿ, ಅಂದಲಗಿ, ಹೋತನಹಳ್ಳಿಯಲ್ಲಿ ಸಿಎಂ ಪ್ರಚಾರ ಮಾಡಲಿದ್ದಾರೆ. ನಿನ್ನೆ ದಾವಣಗೆರೆ ಸುತ್ತಮುತ್ತ ಸಿಎಂ ಭರ್ಜರಿ ಪ್ರಚಾರ ಮಾಡಿದ್ದರು.  ಕಿಚ್ಚ ಸುದೀಪ್‌ ಹಾವೇರಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಇಂದು ರಾಹುಲ್‌ ಗಾಂಧಿ ರಾಜ್ಯಕ್ಕೆ ಬರಲಿದ್ದು, ಮಂಗಳೂರಿನ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಲಿದ್ದಾರೆ. ಈ ವೇಳೆ ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಮಾತನಾಡಲಿದ್ದು, ಮೀನುಗಾರರ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ: News Hour: ಬಿಜೆಪಿ ಪಾಲಿಗೆ ಸವಾಲಿನ ಕ್ಷೇತ್ರವಾದ ಅಥಣಿ, ಹುಬ್ಬಳ್ಳಿ ಸೆಂಟ್ರಲ್‌!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more