ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

Published : Apr 27, 2023, 10:22 AM IST

ತವರು ಕ್ಷೇತ್ರದಲ್ಲಿ ಸಿಎಂ ಅಬ್ಬರದ ಪ್ರಚಾರ
ಹಾವೇರಿಯಲ್ಲಿ ನಟ ಸುದೀಪ್‌ ಕ್ಯಾಂಪೇನ್‌
ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌ ಗಾಂಧಿ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕೂಡ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ನ ನಾಯಕರು ಪ್ರಚಾರ ನಡೆಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ನಟ ಸುದೀಪ್‌, ರಾಹುಲ್‌ ಗಾಂಧಿ ಕ್ಯಾಂಪೇನ್‌ ಮಾಡಲಿದ್ದಾರೆ. ಸಿಎಂ ತವರು ಕ್ಷೇತ್ರವಾದ ಶಿಗ್ಗಾವಿಯ ತಡಸ, ಕುನ್ನೂರು, ದುಂಡಸಿ, ಯತ್ತಿನಹಳ್ಳಿ, ಕೋಣನಕೇರಿ, ಅಂದಲಗಿ, ಹೋತನಹಳ್ಳಿಯಲ್ಲಿ ಸಿಎಂ ಪ್ರಚಾರ ಮಾಡಲಿದ್ದಾರೆ. ನಿನ್ನೆ ದಾವಣಗೆರೆ ಸುತ್ತಮುತ್ತ ಸಿಎಂ ಭರ್ಜರಿ ಪ್ರಚಾರ ಮಾಡಿದ್ದರು.  ಕಿಚ್ಚ ಸುದೀಪ್‌ ಹಾವೇರಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಇಂದು ರಾಹುಲ್‌ ಗಾಂಧಿ ರಾಜ್ಯಕ್ಕೆ ಬರಲಿದ್ದು, ಮಂಗಳೂರಿನ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಲಿದ್ದಾರೆ. ಈ ವೇಳೆ ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಮಾತನಾಡಲಿದ್ದು, ಮೀನುಗಾರರ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ: News Hour: ಬಿಜೆಪಿ ಪಾಲಿಗೆ ಸವಾಲಿನ ಕ್ಷೇತ್ರವಾದ ಅಥಣಿ, ಹುಬ್ಬಳ್ಳಿ ಸೆಂಟ್ರಲ್‌!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more