ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

Published : Apr 27, 2023, 10:22 AM IST

ತವರು ಕ್ಷೇತ್ರದಲ್ಲಿ ಸಿಎಂ ಅಬ್ಬರದ ಪ್ರಚಾರ
ಹಾವೇರಿಯಲ್ಲಿ ನಟ ಸುದೀಪ್‌ ಕ್ಯಾಂಪೇನ್‌
ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌ ಗಾಂಧಿ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕೂಡ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ನ ನಾಯಕರು ಪ್ರಚಾರ ನಡೆಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ನಟ ಸುದೀಪ್‌, ರಾಹುಲ್‌ ಗಾಂಧಿ ಕ್ಯಾಂಪೇನ್‌ ಮಾಡಲಿದ್ದಾರೆ. ಸಿಎಂ ತವರು ಕ್ಷೇತ್ರವಾದ ಶಿಗ್ಗಾವಿಯ ತಡಸ, ಕುನ್ನೂರು, ದುಂಡಸಿ, ಯತ್ತಿನಹಳ್ಳಿ, ಕೋಣನಕೇರಿ, ಅಂದಲಗಿ, ಹೋತನಹಳ್ಳಿಯಲ್ಲಿ ಸಿಎಂ ಪ್ರಚಾರ ಮಾಡಲಿದ್ದಾರೆ. ನಿನ್ನೆ ದಾವಣಗೆರೆ ಸುತ್ತಮುತ್ತ ಸಿಎಂ ಭರ್ಜರಿ ಪ್ರಚಾರ ಮಾಡಿದ್ದರು.  ಕಿಚ್ಚ ಸುದೀಪ್‌ ಹಾವೇರಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಇಂದು ರಾಹುಲ್‌ ಗಾಂಧಿ ರಾಜ್ಯಕ್ಕೆ ಬರಲಿದ್ದು, ಮಂಗಳೂರಿನ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಲಿದ್ದಾರೆ. ಈ ವೇಳೆ ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಮಾತನಾಡಲಿದ್ದು, ಮೀನುಗಾರರ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ: News Hour: ಬಿಜೆಪಿ ಪಾಲಿಗೆ ಸವಾಲಿನ ಕ್ಷೇತ್ರವಾದ ಅಥಣಿ, ಹುಬ್ಬಳ್ಳಿ ಸೆಂಟ್ರಲ್‌!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more