ಅಧಿವೇಶನದಲ್ಲಿ ಸ್ವಾರಸ್ಯಕರ  ಚರ್ಚೆ: ಸಿದ್ದರಾಮಯ್ಯ ಕಿಚಾಯಿಸಿದ ಸಿಎಂ ಬೊಮ್ಮಾಯಿ

ಅಧಿವೇಶನದಲ್ಲಿ ಸ್ವಾರಸ್ಯಕರ ಚರ್ಚೆ: ಸಿದ್ದರಾಮಯ್ಯ ಕಿಚಾಯಿಸಿದ ಸಿಎಂ ಬೊಮ್ಮಾಯಿ

Published : Sep 13, 2022, 04:29 PM IST

ಎರಡನೇ ದಿನವಾದ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವಿನ ಹಾಸ್ಯ ಸಂಭಾಷಣೆ ಎಲ್ಲರಲ್ಲೂ ನಗು ತರಿಸಿದೆ. 

ಬೆಂಗಳೂರು, (ಸೆಪ್ಟೆಂಬರ್.13): ಮಳೆಗಾಲದ ವಿಧಾನಮಂಡಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಹತ್ತು ದಿನಗಳ ಕಲಾಪದಲ್ಲಿ  ಹಲವು ಮಹತ್ವದ ಚರ್ಚೆಗಳು ನಡೆಯಲಿವೆ.

ಕಾಲು ಒದ್ದೆಯಾಗತ್ತೆ ಅಂತ ಬೋಟ್‌, ವಯಸ್ಸಾಯ್ತು ಯಾವ ಆಟನೂ ಆಡೋಕಾಗಲ್ಲ ಎಂದ ಸಿದ್ದರಾಮಯ್ಯ

ಇದರ ಮಧ್ಯೆ ಎರಡನೇ ದಿನವಾದ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವಿನ ಹಾಸ್ಯ ಸಂಭಾಷಣೆ ಎಲ್ಲರಲ್ಲೂ ನಗು ತರಿಸಿದೆ. ಹಾಗಾದ್ರೆ, ವಿಧಾನಸಭೆಯಲ್ಲಿ ಏನೆಲ್ಲಾ  ಸ್ವಾರಸ್ಯಕರ ಚರ್ಚೆಗಳಾದವು ಎನ್ನುವುದನ್ನು ನೋಡಿ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more