ಅಧಿವೇಶನದಲ್ಲಿ ಸ್ವಾರಸ್ಯಕರ  ಚರ್ಚೆ: ಸಿದ್ದರಾಮಯ್ಯ ಕಿಚಾಯಿಸಿದ ಸಿಎಂ ಬೊಮ್ಮಾಯಿ

ಅಧಿವೇಶನದಲ್ಲಿ ಸ್ವಾರಸ್ಯಕರ ಚರ್ಚೆ: ಸಿದ್ದರಾಮಯ್ಯ ಕಿಚಾಯಿಸಿದ ಸಿಎಂ ಬೊಮ್ಮಾಯಿ

Published : Sep 13, 2022, 04:29 PM IST

ಎರಡನೇ ದಿನವಾದ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವಿನ ಹಾಸ್ಯ ಸಂಭಾಷಣೆ ಎಲ್ಲರಲ್ಲೂ ನಗು ತರಿಸಿದೆ. 

ಬೆಂಗಳೂರು, (ಸೆಪ್ಟೆಂಬರ್.13): ಮಳೆಗಾಲದ ವಿಧಾನಮಂಡಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಹತ್ತು ದಿನಗಳ ಕಲಾಪದಲ್ಲಿ  ಹಲವು ಮಹತ್ವದ ಚರ್ಚೆಗಳು ನಡೆಯಲಿವೆ.

ಕಾಲು ಒದ್ದೆಯಾಗತ್ತೆ ಅಂತ ಬೋಟ್‌, ವಯಸ್ಸಾಯ್ತು ಯಾವ ಆಟನೂ ಆಡೋಕಾಗಲ್ಲ ಎಂದ ಸಿದ್ದರಾಮಯ್ಯ

ಇದರ ಮಧ್ಯೆ ಎರಡನೇ ದಿನವಾದ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವಿನ ಹಾಸ್ಯ ಸಂಭಾಷಣೆ ಎಲ್ಲರಲ್ಲೂ ನಗು ತರಿಸಿದೆ. ಹಾಗಾದ್ರೆ, ವಿಧಾನಸಭೆಯಲ್ಲಿ ಏನೆಲ್ಲಾ  ಸ್ವಾರಸ್ಯಕರ ಚರ್ಚೆಗಳಾದವು ಎನ್ನುವುದನ್ನು ನೋಡಿ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more