ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಆ ಒಂದು ಪದ ಬಳಸಿದ್ದಕ್ಕೆ ಸದನ ಅಲ್ಲೋಲ-ಕಲ್ಲೋಲ

ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಆ ಒಂದು ಪದ ಬಳಸಿದ್ದಕ್ಕೆ ಸದನ ಅಲ್ಲೋಲ-ಕಲ್ಲೋಲ

Published : Sep 23, 2020, 04:50 PM IST

ಕೊರೋನಾ ಭ್ರಷ್ಟಾಚಾರದ ಕುರಿತಾಗಿ ಬುಧವಾರ ಸದನದಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಳಕೆಯಾದ ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಅವರು ಬಳಸಿದಂತ ಆ ಒಂದು ಪದ  ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿತು.

ಬೆಂಗಳೂರು, (ಸೆ.23): : ಕೊರೋನಾ ಭ್ರಷ್ಟಾಚಾರದ ಕುರಿತಾಗಿ ಬುಧವಾರ ಸದನದಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಳಕೆಯಾದ ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಅವರು ಬಳಸಿದಂತ ಆ ಒಂದು ಪದ  ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿತು.

ಸದನದಲ್ಲಿ ಮಾಜಿ ಸಿಎಂ ಪುತ್ರನಿಗೆ ಸ್ಪೀಕರ್ ವಾರ್ನ್...!

ಕೊರೋನಾ ಭ್ರಷ್ಟಾಚಾರ ಕುರಿತ ಆರೋಪಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಸಚಿವ ಸುಧಾಕರ್ ಉತ್ತರ ಕೊಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಆ ಒಂದು ಪದ ಬಳಿಸಿದರು. ಕೂಡಲೇ ಬಿಜೆಪಿ ನಾಯಕರು ರಮೇಶ್ ಕುಮಾರ್‌ ಮೇಲೆ ಮುಗಿಬಿದ್ದರು. ಅಷ್ಟಕ್ಕೂ ರಮೇಶ್ ಕುಮಾರ್ ಹೇಳಿದ್ದೇನು..? 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!