ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಆ ಒಂದು ಪದ ಬಳಸಿದ್ದಕ್ಕೆ ಸದನ ಅಲ್ಲೋಲ-ಕಲ್ಲೋಲ

ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಆ ಒಂದು ಪದ ಬಳಸಿದ್ದಕ್ಕೆ ಸದನ ಅಲ್ಲೋಲ-ಕಲ್ಲೋಲ

Published : Sep 23, 2020, 04:50 PM IST

ಕೊರೋನಾ ಭ್ರಷ್ಟಾಚಾರದ ಕುರಿತಾಗಿ ಬುಧವಾರ ಸದನದಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಳಕೆಯಾದ ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಅವರು ಬಳಸಿದಂತ ಆ ಒಂದು ಪದ  ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿತು.

ಬೆಂಗಳೂರು, (ಸೆ.23): : ಕೊರೋನಾ ಭ್ರಷ್ಟಾಚಾರದ ಕುರಿತಾಗಿ ಬುಧವಾರ ಸದನದಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಳಕೆಯಾದ ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಅವರು ಬಳಸಿದಂತ ಆ ಒಂದು ಪದ  ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿತು.

ಸದನದಲ್ಲಿ ಮಾಜಿ ಸಿಎಂ ಪುತ್ರನಿಗೆ ಸ್ಪೀಕರ್ ವಾರ್ನ್...!

ಕೊರೋನಾ ಭ್ರಷ್ಟಾಚಾರ ಕುರಿತ ಆರೋಪಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಸಚಿವ ಸುಧಾಕರ್ ಉತ್ತರ ಕೊಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಆ ಒಂದು ಪದ ಬಳಿಸಿದರು. ಕೂಡಲೇ ಬಿಜೆಪಿ ನಾಯಕರು ರಮೇಶ್ ಕುಮಾರ್‌ ಮೇಲೆ ಮುಗಿಬಿದ್ದರು. ಅಷ್ಟಕ್ಕೂ ರಮೇಶ್ ಕುಮಾರ್ ಹೇಳಿದ್ದೇನು..? 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ