ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಆ ಒಂದು ಪದ ಬಳಸಿದ್ದಕ್ಕೆ ಸದನ ಅಲ್ಲೋಲ-ಕಲ್ಲೋಲ

ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಆ ಒಂದು ಪದ ಬಳಸಿದ್ದಕ್ಕೆ ಸದನ ಅಲ್ಲೋಲ-ಕಲ್ಲೋಲ

Published : Sep 23, 2020, 04:50 PM IST

ಕೊರೋನಾ ಭ್ರಷ್ಟಾಚಾರದ ಕುರಿತಾಗಿ ಬುಧವಾರ ಸದನದಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಳಕೆಯಾದ ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಅವರು ಬಳಸಿದಂತ ಆ ಒಂದು ಪದ  ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿತು.

ಬೆಂಗಳೂರು, (ಸೆ.23): : ಕೊರೋನಾ ಭ್ರಷ್ಟಾಚಾರದ ಕುರಿತಾಗಿ ಬುಧವಾರ ಸದನದಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಳಕೆಯಾದ ಮಾಜಿ ಸ್ಪೀಕರ್ ರಮೇಶ್​ ಕುಮಾರ್​ ಅವರು ಬಳಸಿದಂತ ಆ ಒಂದು ಪದ  ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿತು.

ಸದನದಲ್ಲಿ ಮಾಜಿ ಸಿಎಂ ಪುತ್ರನಿಗೆ ಸ್ಪೀಕರ್ ವಾರ್ನ್...!

ಕೊರೋನಾ ಭ್ರಷ್ಟಾಚಾರ ಕುರಿತ ಆರೋಪಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಸಚಿವ ಸುಧಾಕರ್ ಉತ್ತರ ಕೊಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಆ ಒಂದು ಪದ ಬಳಿಸಿದರು. ಕೂಡಲೇ ಬಿಜೆಪಿ ನಾಯಕರು ರಮೇಶ್ ಕುಮಾರ್‌ ಮೇಲೆ ಮುಗಿಬಿದ್ದರು. ಅಷ್ಟಕ್ಕೂ ರಮೇಶ್ ಕುಮಾರ್ ಹೇಳಿದ್ದೇನು..? 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?