ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು

ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು

Published : Oct 10, 2023, 12:12 PM IST

ಬಿಜೆಪಿ- ಜೆಡಿಎಸ್‌ ಮೈತ್ರಿಗೆ ಸೋಮಶೇಖರ್, ಸದಾನಂದಗೌಡ  ಹಾಗೂ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.
 

ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ದಿನಕ್ಕೊಂದು ನಾಯಕರಿಂದ ಬಹಿರಂಗ ಹೇಳಿಕೆಗಳು ಬರುತ್ತಿವೆ. ಮೈತ್ರಿ ಬಗ್ಗೆ ಬಿಜೆಪಿ(BJP) ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಎಸ್‌ ಟಿ ಸೋಮಶೇಖರ್(ST Somashekhar), ಸದಾನಂದಗೌಡ(Sadananda Gowda) ಬಳಿಕ ಸೋಮಣ್ಣ(V Somanna) ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿಜೆಪಿ ವಿರುದ್ಧವೇ ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ವಿಧಾನಸಭೆ ಚುನವಣೆ ಸೋಲಿನ ಬಳಿಕ ಈ ಅಸಮಾಧಾನ ಹೊರಬರುತ್ತಿದೆ. ಹೈಕಮಾಂಡ್ ನಿರ್ಧಾರದ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದು, ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಬಹಿರಂಗವಾಗಿಯೇ ರಾಜ್ಯ ನಾಯಕರು ಹೇಳಿಕೆ ನೀಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್ಯದ ಕೆಲ ರಾಜಕಾರಣಿಗಳು ಜೈಲು ಸೇರ್ತಾರೆ: ಸ್ಫೋಟಕ ಭವಿಷ್ಯ ನುಡಿದ ಯಶ್ವಂತ ಗುರೂಜಿ..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more