ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು

ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು

Published : Oct 10, 2023, 12:12 PM IST

ಬಿಜೆಪಿ- ಜೆಡಿಎಸ್‌ ಮೈತ್ರಿಗೆ ಸೋಮಶೇಖರ್, ಸದಾನಂದಗೌಡ  ಹಾಗೂ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.
 

ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ದಿನಕ್ಕೊಂದು ನಾಯಕರಿಂದ ಬಹಿರಂಗ ಹೇಳಿಕೆಗಳು ಬರುತ್ತಿವೆ. ಮೈತ್ರಿ ಬಗ್ಗೆ ಬಿಜೆಪಿ(BJP) ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಎಸ್‌ ಟಿ ಸೋಮಶೇಖರ್(ST Somashekhar), ಸದಾನಂದಗೌಡ(Sadananda Gowda) ಬಳಿಕ ಸೋಮಣ್ಣ(V Somanna) ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿಜೆಪಿ ವಿರುದ್ಧವೇ ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ವಿಧಾನಸಭೆ ಚುನವಣೆ ಸೋಲಿನ ಬಳಿಕ ಈ ಅಸಮಾಧಾನ ಹೊರಬರುತ್ತಿದೆ. ಹೈಕಮಾಂಡ್ ನಿರ್ಧಾರದ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದು, ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಬಹಿರಂಗವಾಗಿಯೇ ರಾಜ್ಯ ನಾಯಕರು ಹೇಳಿಕೆ ನೀಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್ಯದ ಕೆಲ ರಾಜಕಾರಣಿಗಳು ಜೈಲು ಸೇರ್ತಾರೆ: ಸ್ಫೋಟಕ ಭವಿಷ್ಯ ನುಡಿದ ಯಶ್ವಂತ ಗುರೂಜಿ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more