ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು

ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು

Published : Oct 10, 2023, 12:12 PM IST

ಬಿಜೆಪಿ- ಜೆಡಿಎಸ್‌ ಮೈತ್ರಿಗೆ ಸೋಮಶೇಖರ್, ಸದಾನಂದಗೌಡ  ಹಾಗೂ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.
 

ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ದಿನಕ್ಕೊಂದು ನಾಯಕರಿಂದ ಬಹಿರಂಗ ಹೇಳಿಕೆಗಳು ಬರುತ್ತಿವೆ. ಮೈತ್ರಿ ಬಗ್ಗೆ ಬಿಜೆಪಿ(BJP) ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಎಸ್‌ ಟಿ ಸೋಮಶೇಖರ್(ST Somashekhar), ಸದಾನಂದಗೌಡ(Sadananda Gowda) ಬಳಿಕ ಸೋಮಣ್ಣ(V Somanna) ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿಜೆಪಿ ವಿರುದ್ಧವೇ ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ವಿಧಾನಸಭೆ ಚುನವಣೆ ಸೋಲಿನ ಬಳಿಕ ಈ ಅಸಮಾಧಾನ ಹೊರಬರುತ್ತಿದೆ. ಹೈಕಮಾಂಡ್ ನಿರ್ಧಾರದ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದು, ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಬಹಿರಂಗವಾಗಿಯೇ ರಾಜ್ಯ ನಾಯಕರು ಹೇಳಿಕೆ ನೀಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್ಯದ ಕೆಲ ರಾಜಕಾರಣಿಗಳು ಜೈಲು ಸೇರ್ತಾರೆ: ಸ್ಫೋಟಕ ಭವಿಷ್ಯ ನುಡಿದ ಯಶ್ವಂತ ಗುರೂಜಿ..!

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more