ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು

ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು

Published : Oct 10, 2023, 12:12 PM IST

ಬಿಜೆಪಿ- ಜೆಡಿಎಸ್‌ ಮೈತ್ರಿಗೆ ಸೋಮಶೇಖರ್, ಸದಾನಂದಗೌಡ  ಹಾಗೂ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.
 

ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ದಿನಕ್ಕೊಂದು ನಾಯಕರಿಂದ ಬಹಿರಂಗ ಹೇಳಿಕೆಗಳು ಬರುತ್ತಿವೆ. ಮೈತ್ರಿ ಬಗ್ಗೆ ಬಿಜೆಪಿ(BJP) ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಎಸ್‌ ಟಿ ಸೋಮಶೇಖರ್(ST Somashekhar), ಸದಾನಂದಗೌಡ(Sadananda Gowda) ಬಳಿಕ ಸೋಮಣ್ಣ(V Somanna) ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿಜೆಪಿ ವಿರುದ್ಧವೇ ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ವಿಧಾನಸಭೆ ಚುನವಣೆ ಸೋಲಿನ ಬಳಿಕ ಈ ಅಸಮಾಧಾನ ಹೊರಬರುತ್ತಿದೆ. ಹೈಕಮಾಂಡ್ ನಿರ್ಧಾರದ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದು, ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಬಹಿರಂಗವಾಗಿಯೇ ರಾಜ್ಯ ನಾಯಕರು ಹೇಳಿಕೆ ನೀಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್ಯದ ಕೆಲ ರಾಜಕಾರಣಿಗಳು ಜೈಲು ಸೇರ್ತಾರೆ: ಸ್ಫೋಟಕ ಭವಿಷ್ಯ ನುಡಿದ ಯಶ್ವಂತ ಗುರೂಜಿ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more