ಆರೆಸ್ಸೆಸ್ಸಗೂ ತಲೆನೋವಾದ ಪುತ್ತಿಲ ಪರಿವಾರ: ಬೇಡಿಕೆ ಕಂಡು ಬಿಜೆಪಿ ಮುಖಂಡರೇ ಹೈರಾಣು!

ಆರೆಸ್ಸೆಸ್ಸಗೂ ತಲೆನೋವಾದ ಪುತ್ತಿಲ ಪರಿವಾರ: ಬೇಡಿಕೆ ಕಂಡು ಬಿಜೆಪಿ ಮುಖಂಡರೇ ಹೈರಾಣು!

Published : Jul 28, 2023, 12:58 PM IST

ಪುತ್ತಿಲ ಸಿಟ್ಟು ಶಮನಗೊಳಿಸುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಬಿಜೆಪಿ ಮುಖಂಡರಷ್ಟೇ ಅಲ್ಲ ಆರ್‌ಎಸ್‌ಎಸ್‌ ನಾಯಕರು ಕೂಡ ಹೈರಾಣಾಗಿದ್ದಾರೆ. 

ಮಂಗಳೂರು(ಜು.28): ಬಿಜೆಪಿ ಪಾಲಿಗೆ ಪುತ್ತಿಲ ಪರಿವಾರ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೌದು, ಮಂಗಳೂರು ಬಿಜೆಪಿಗೆ ಪುತ್ತಿಲ ಪರಿವಾರ ಬಿಸಿತುಪ್ಪವಾಗಿದೆ. ಪುತ್ತಿಲ ಸಿಟ್ಟು ಶಮನಗೊಳಿಸುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಬಿಜೆಪಿ ಮುಖಂಡರಷ್ಟೇ ಅಲ್ಲ ಆರ್‌ಎಸ್‌ಎಸ್‌ ನಾಯಕರು ಕೂಡ ಹೈರಾಣಾಗಿದ್ದಾರೆ. ಬಿ.ಎಲ್‌. ಸಂತೋಷ್‌ ಭೇಟಿ ಬಳಿಕ ಅರುಣ್‌ ಪುತ್ತಿಲಗೆ ಜವಾಬ್ದಾರಿ ಕೊಡುವಂತ ಮಾತಾಗಿತ್ತು. ಜಿಲ್ಲಾ ಉಪಾಧ್ಯಕ್ಷನನ್ನಾಗಿ ಮಾಡುವಂತ ಬಿಜೆಪಿ ಆಫರ್‌ ಕೊಟ್ಟಿತ್ತು. ಆದರೆ, ಉಪಾಧ್ಯಕ್ಷ ಸ್ಥಾನ ಬಿಲ್‌ಕುಲ್‌ ಬೇಡ, ಕೊಡೋದಾದ್ರೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಕೊಡಿ ಅಂತ ಅರುಣ್‌ ಪುತ್ತಿಲ ಅಂತ ಕೇಳುತ್ತಿದ್ದಾರೆ. ಕಟೀಲ್‌ ಬದಲು ನನಗೆ ಲೋಕಸಭೆ ಟಿಕೆಟ್‌ ನೀಡಿ ಅಂತ ಬೇಡಿಕೆಯನ್ನೂ ಕೂಡ ಇಟ್ಟಿದ್ದಾರೆ ಅರುಣ್‌ ಪುತ್ತಿಲ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more