ಆರೆಸ್ಸೆಸ್ಸಗೂ ತಲೆನೋವಾದ ಪುತ್ತಿಲ ಪರಿವಾರ: ಬೇಡಿಕೆ ಕಂಡು ಬಿಜೆಪಿ ಮುಖಂಡರೇ ಹೈರಾಣು!

ಆರೆಸ್ಸೆಸ್ಸಗೂ ತಲೆನೋವಾದ ಪುತ್ತಿಲ ಪರಿವಾರ: ಬೇಡಿಕೆ ಕಂಡು ಬಿಜೆಪಿ ಮುಖಂಡರೇ ಹೈರಾಣು!

Published : Jul 28, 2023, 12:58 PM IST

ಪುತ್ತಿಲ ಸಿಟ್ಟು ಶಮನಗೊಳಿಸುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಬಿಜೆಪಿ ಮುಖಂಡರಷ್ಟೇ ಅಲ್ಲ ಆರ್‌ಎಸ್‌ಎಸ್‌ ನಾಯಕರು ಕೂಡ ಹೈರಾಣಾಗಿದ್ದಾರೆ. 

ಮಂಗಳೂರು(ಜು.28): ಬಿಜೆಪಿ ಪಾಲಿಗೆ ಪುತ್ತಿಲ ಪರಿವಾರ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೌದು, ಮಂಗಳೂರು ಬಿಜೆಪಿಗೆ ಪುತ್ತಿಲ ಪರಿವಾರ ಬಿಸಿತುಪ್ಪವಾಗಿದೆ. ಪುತ್ತಿಲ ಸಿಟ್ಟು ಶಮನಗೊಳಿಸುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಬಿಜೆಪಿ ಮುಖಂಡರಷ್ಟೇ ಅಲ್ಲ ಆರ್‌ಎಸ್‌ಎಸ್‌ ನಾಯಕರು ಕೂಡ ಹೈರಾಣಾಗಿದ್ದಾರೆ. ಬಿ.ಎಲ್‌. ಸಂತೋಷ್‌ ಭೇಟಿ ಬಳಿಕ ಅರುಣ್‌ ಪುತ್ತಿಲಗೆ ಜವಾಬ್ದಾರಿ ಕೊಡುವಂತ ಮಾತಾಗಿತ್ತು. ಜಿಲ್ಲಾ ಉಪಾಧ್ಯಕ್ಷನನ್ನಾಗಿ ಮಾಡುವಂತ ಬಿಜೆಪಿ ಆಫರ್‌ ಕೊಟ್ಟಿತ್ತು. ಆದರೆ, ಉಪಾಧ್ಯಕ್ಷ ಸ್ಥಾನ ಬಿಲ್‌ಕುಲ್‌ ಬೇಡ, ಕೊಡೋದಾದ್ರೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಕೊಡಿ ಅಂತ ಅರುಣ್‌ ಪುತ್ತಿಲ ಅಂತ ಕೇಳುತ್ತಿದ್ದಾರೆ. ಕಟೀಲ್‌ ಬದಲು ನನಗೆ ಲೋಕಸಭೆ ಟಿಕೆಟ್‌ ನೀಡಿ ಅಂತ ಬೇಡಿಕೆಯನ್ನೂ ಕೂಡ ಇಟ್ಟಿದ್ದಾರೆ ಅರುಣ್‌ ಪುತ್ತಿಲ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more