ಆರೆಸ್ಸೆಸ್ಸಗೂ ತಲೆನೋವಾದ ಪುತ್ತಿಲ ಪರಿವಾರ: ಬೇಡಿಕೆ ಕಂಡು ಬಿಜೆಪಿ ಮುಖಂಡರೇ ಹೈರಾಣು!

ಆರೆಸ್ಸೆಸ್ಸಗೂ ತಲೆನೋವಾದ ಪುತ್ತಿಲ ಪರಿವಾರ: ಬೇಡಿಕೆ ಕಂಡು ಬಿಜೆಪಿ ಮುಖಂಡರೇ ಹೈರಾಣು!

Published : Jul 28, 2023, 12:58 PM IST

ಪುತ್ತಿಲ ಸಿಟ್ಟು ಶಮನಗೊಳಿಸುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಬಿಜೆಪಿ ಮುಖಂಡರಷ್ಟೇ ಅಲ್ಲ ಆರ್‌ಎಸ್‌ಎಸ್‌ ನಾಯಕರು ಕೂಡ ಹೈರಾಣಾಗಿದ್ದಾರೆ. 

ಮಂಗಳೂರು(ಜು.28): ಬಿಜೆಪಿ ಪಾಲಿಗೆ ಪುತ್ತಿಲ ಪರಿವಾರ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೌದು, ಮಂಗಳೂರು ಬಿಜೆಪಿಗೆ ಪುತ್ತಿಲ ಪರಿವಾರ ಬಿಸಿತುಪ್ಪವಾಗಿದೆ. ಪುತ್ತಿಲ ಸಿಟ್ಟು ಶಮನಗೊಳಿಸುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಬಿಜೆಪಿ ಮುಖಂಡರಷ್ಟೇ ಅಲ್ಲ ಆರ್‌ಎಸ್‌ಎಸ್‌ ನಾಯಕರು ಕೂಡ ಹೈರಾಣಾಗಿದ್ದಾರೆ. ಬಿ.ಎಲ್‌. ಸಂತೋಷ್‌ ಭೇಟಿ ಬಳಿಕ ಅರುಣ್‌ ಪುತ್ತಿಲಗೆ ಜವಾಬ್ದಾರಿ ಕೊಡುವಂತ ಮಾತಾಗಿತ್ತು. ಜಿಲ್ಲಾ ಉಪಾಧ್ಯಕ್ಷನನ್ನಾಗಿ ಮಾಡುವಂತ ಬಿಜೆಪಿ ಆಫರ್‌ ಕೊಟ್ಟಿತ್ತು. ಆದರೆ, ಉಪಾಧ್ಯಕ್ಷ ಸ್ಥಾನ ಬಿಲ್‌ಕುಲ್‌ ಬೇಡ, ಕೊಡೋದಾದ್ರೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಕೊಡಿ ಅಂತ ಅರುಣ್‌ ಪುತ್ತಿಲ ಅಂತ ಕೇಳುತ್ತಿದ್ದಾರೆ. ಕಟೀಲ್‌ ಬದಲು ನನಗೆ ಲೋಕಸಭೆ ಟಿಕೆಟ್‌ ನೀಡಿ ಅಂತ ಬೇಡಿಕೆಯನ್ನೂ ಕೂಡ ಇಟ್ಟಿದ್ದಾರೆ ಅರುಣ್‌ ಪುತ್ತಿಲ. 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more