ಸಿದ್ದರಾಮಯ್ಯ ಜತೆ ಬಿಜೆಪಿ ನಾಯಕರು ಶಾಮೀಲು ..?: ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

ಸಿದ್ದರಾಮಯ್ಯ ಜತೆ ಬಿಜೆಪಿ ನಾಯಕರು ಶಾಮೀಲು ..?: ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Published : Jun 13, 2023, 12:34 PM IST

ಸಿದ್ದರಾಮಯ್ಯ ಜೊತೆ ಕೆಲ ಬಿಜೆಪಿ ನಾಯಕರು ಶಾಮೀಲು ಆಗಿರಬಹುದು ಎಂದು ಹೇಳುವ ಮೂಲಕ ಸಂಸದ ಪ್ರತಾಪ್‌ ಸಿಂಹ ಹೊಸ ಬಾಂಬ್‌ ಸಿಡಿಸಿದ್ದಾರೆ.
 

ಮೈಸೂರು: ಸಿಎಂ ಸಿದ್ದರಾಮಯ್ಯ ಜೊತೆ ಬಿಜೆಪಿಯ ಕೆಲ ಅತಿರಥ ಮಹಾರಥರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ವಪಕ್ಷೀಯ ಸರ್ಕಾರ ಇದ್ದಾಗ ನಡೆದುಕೊಂಡ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಸರ್ಕಾರದ ನಡವಳಿಕೆ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದರು. ಆದ್ರೆ ಬಿಜೆಪಿ ಕಾರ್ಯಕರ್ತರು ಯಾವತ್ತೂ ಶಾಮೀಲು ಆಗಿಲ್ಲ. ಸಮಯ ಬಂದಾಗ ಮಾತ್ರ ನಿಮ್ಮ ವಿರುದ್ಧ ಅವರು, ಅವರ ವಿರುದ್ಧ ನೀವು ಟೀಕೆ ಮಾಡ್ತೀರಾ ಎಂದು ಪ್ರಶ್ನಿಸಿದ್ದಾರೆ. ನಮ್ಮವರು ಒಂದು ದಿನವೂ ಹಾವಿನ ಪೆಟ್ಟಿಗೆಯಿಂದ ಹಾವು ಹೊರಗೆ ಬಿಡಲೇ ಇಲ್ಲ ಎಂದು ಸ್ವಪಕ್ಷೀಯರ ವಿರುದ್ದವೇ ಹರಿಹಾಯ್ದರು. ಅಲ್ಲದೇ ಕರೆಂಟ್‌ ಬಿಲ್‌ ಹೆಚ್ಚಳ ಮಾಡಿರುವುದರ ಬಗ್ಗೆಯೂ ಹೋರಾಟ ಮಾಡುವುದಾಗಿ ಅವರು ಹೇಳಿದರು.

ಇದನ್ನೂ ವೀಕ್ಷಿಸಿ: ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್‌: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್‌ ಆದೇಶ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more