ಸಿದ್ದರಾಮಯ್ಯ ಜತೆ ಬಿಜೆಪಿ ನಾಯಕರು ಶಾಮೀಲು ..?: ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

ಸಿದ್ದರಾಮಯ್ಯ ಜತೆ ಬಿಜೆಪಿ ನಾಯಕರು ಶಾಮೀಲು ..?: ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Published : Jun 13, 2023, 12:34 PM IST

ಸಿದ್ದರಾಮಯ್ಯ ಜೊತೆ ಕೆಲ ಬಿಜೆಪಿ ನಾಯಕರು ಶಾಮೀಲು ಆಗಿರಬಹುದು ಎಂದು ಹೇಳುವ ಮೂಲಕ ಸಂಸದ ಪ್ರತಾಪ್‌ ಸಿಂಹ ಹೊಸ ಬಾಂಬ್‌ ಸಿಡಿಸಿದ್ದಾರೆ.
 

ಮೈಸೂರು: ಸಿಎಂ ಸಿದ್ದರಾಮಯ್ಯ ಜೊತೆ ಬಿಜೆಪಿಯ ಕೆಲ ಅತಿರಥ ಮಹಾರಥರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ವಪಕ್ಷೀಯ ಸರ್ಕಾರ ಇದ್ದಾಗ ನಡೆದುಕೊಂಡ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಸರ್ಕಾರದ ನಡವಳಿಕೆ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದರು. ಆದ್ರೆ ಬಿಜೆಪಿ ಕಾರ್ಯಕರ್ತರು ಯಾವತ್ತೂ ಶಾಮೀಲು ಆಗಿಲ್ಲ. ಸಮಯ ಬಂದಾಗ ಮಾತ್ರ ನಿಮ್ಮ ವಿರುದ್ಧ ಅವರು, ಅವರ ವಿರುದ್ಧ ನೀವು ಟೀಕೆ ಮಾಡ್ತೀರಾ ಎಂದು ಪ್ರಶ್ನಿಸಿದ್ದಾರೆ. ನಮ್ಮವರು ಒಂದು ದಿನವೂ ಹಾವಿನ ಪೆಟ್ಟಿಗೆಯಿಂದ ಹಾವು ಹೊರಗೆ ಬಿಡಲೇ ಇಲ್ಲ ಎಂದು ಸ್ವಪಕ್ಷೀಯರ ವಿರುದ್ದವೇ ಹರಿಹಾಯ್ದರು. ಅಲ್ಲದೇ ಕರೆಂಟ್‌ ಬಿಲ್‌ ಹೆಚ್ಚಳ ಮಾಡಿರುವುದರ ಬಗ್ಗೆಯೂ ಹೋರಾಟ ಮಾಡುವುದಾಗಿ ಅವರು ಹೇಳಿದರು.

ಇದನ್ನೂ ವೀಕ್ಷಿಸಿ: ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್‌: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್‌ ಆದೇಶ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more