ಸಿದ್ದರಾಮಯ್ಯ ಜತೆ ಬಿಜೆಪಿ ನಾಯಕರು ಶಾಮೀಲು ..?: ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

ಸಿದ್ದರಾಮಯ್ಯ ಜತೆ ಬಿಜೆಪಿ ನಾಯಕರು ಶಾಮೀಲು ..?: ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Published : Jun 13, 2023, 12:34 PM IST

ಸಿದ್ದರಾಮಯ್ಯ ಜೊತೆ ಕೆಲ ಬಿಜೆಪಿ ನಾಯಕರು ಶಾಮೀಲು ಆಗಿರಬಹುದು ಎಂದು ಹೇಳುವ ಮೂಲಕ ಸಂಸದ ಪ್ರತಾಪ್‌ ಸಿಂಹ ಹೊಸ ಬಾಂಬ್‌ ಸಿಡಿಸಿದ್ದಾರೆ.
 

ಮೈಸೂರು: ಸಿಎಂ ಸಿದ್ದರಾಮಯ್ಯ ಜೊತೆ ಬಿಜೆಪಿಯ ಕೆಲ ಅತಿರಥ ಮಹಾರಥರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ವಪಕ್ಷೀಯ ಸರ್ಕಾರ ಇದ್ದಾಗ ನಡೆದುಕೊಂಡ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಸರ್ಕಾರದ ನಡವಳಿಕೆ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದರು. ಆದ್ರೆ ಬಿಜೆಪಿ ಕಾರ್ಯಕರ್ತರು ಯಾವತ್ತೂ ಶಾಮೀಲು ಆಗಿಲ್ಲ. ಸಮಯ ಬಂದಾಗ ಮಾತ್ರ ನಿಮ್ಮ ವಿರುದ್ಧ ಅವರು, ಅವರ ವಿರುದ್ಧ ನೀವು ಟೀಕೆ ಮಾಡ್ತೀರಾ ಎಂದು ಪ್ರಶ್ನಿಸಿದ್ದಾರೆ. ನಮ್ಮವರು ಒಂದು ದಿನವೂ ಹಾವಿನ ಪೆಟ್ಟಿಗೆಯಿಂದ ಹಾವು ಹೊರಗೆ ಬಿಡಲೇ ಇಲ್ಲ ಎಂದು ಸ್ವಪಕ್ಷೀಯರ ವಿರುದ್ದವೇ ಹರಿಹಾಯ್ದರು. ಅಲ್ಲದೇ ಕರೆಂಟ್‌ ಬಿಲ್‌ ಹೆಚ್ಚಳ ಮಾಡಿರುವುದರ ಬಗ್ಗೆಯೂ ಹೋರಾಟ ಮಾಡುವುದಾಗಿ ಅವರು ಹೇಳಿದರು.

ಇದನ್ನೂ ವೀಕ್ಷಿಸಿ: ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್‌: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್‌ ಆದೇಶ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more