ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ ಪಾಲಿಟಿಕ್ಸ್: ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಕಮಲ ಪ್ಲ್ಯಾನ್‌ !

ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ ಪಾಲಿಟಿಕ್ಸ್: ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಕಮಲ ಪ್ಲ್ಯಾನ್‌ !

Published : Aug 20, 2023, 11:36 AM IST

ಮಾತುಕತೆಯ ಹಂತದಲ್ಲಿ ಶಾಸಕರ ಬೇಡಿಕೆಗಳ ಕುರಿತು ಚರ್ಚೆ
ಶಾಸಕರ ಬೇಸರ ಶಮನ ಮಾಡಲು ರಾಜ್ಯ ನಾಯಕರ ತೀರ್ಮಾನ
ಕೇಂದ್ರ ನಾಯಕರನ್ನು ಭೇಟಿ ಮಾಡಿಸಲು ರಾಜ್ಯ ನಾಯಕರ ಚಿಂತನೆ

ರಾಜ್ಯದಲ್ಲಿ ಆಪರೇಷನ್‌ ಹಸ್ತ ಪಾಲಿಟಿಕ್ಸ್‌ ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್‌ (Congress) ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಬಿಜೆಪಿ(BJP) ಪ್ಲ್ಯಾನ್‌ ಮಾಡುತ್ತಿದೆ. ತಮ್ಮ ಶಾಸಕರನ್ನು ಕಟ್ಟಿಹಾಕಿಕೊಳ್ಳಲು ಬಿಜೆಪಿ ರಣತಂತ್ರ ಹೂಡುತ್ತಿದೆ. ಈ ಮೂಲಕ ಶಾಸಕರನ್ನು ತಮ್ಮಲ್ಲೇ ಉಳಿಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಬಿಎಸ್‌ವೈ(BSY) ನಿವಾಸದಲ್ಲಿ ನಡೆದ ಸಭೆಯಲ್ಲಿ ಶಾಸಕರ ಉಳಿಸಿಕೊಳ್ಳಲು ಪ್ಲ್ಯಾನ್ ಮಾಡಲಾಗಿದ್ದು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪಕ್ಷದಲ್ಲಿ ಸಹಮತ ಮೂಡಿದೆ. 2 ಹಂತಗಳಲ್ಲಿ ‘ಆಪರೇಷನ್ ಹಸ್ತ’ಕ್ಕೆ ಬ್ರೇಕ್ ಹಾಕಲು ತೀರ್ಮಾನ ಮಾಡಲಾಗಿದೆ. ಶಾಸಕರ ರಾಜಕೀಯ, ವೈಯಕ್ತಿಕ ಚಿಂತನೆ ಕುರಿತು ಸಮಾಲೋಚನೆ ನಡೆಸಿ, ಅವರ ಬೇಡಿಕೆಗಳ ಬಗ್ಗೆ ವರಿಷ್ಠರ ಹಂತದಲ್ಲಿ 2ನೇ ಹಂತದ ಚರ್ಚೆ ನಡೆಸಲಾಗುವುದು. ಕೇಂದ್ರ ನಾಯಕರ ಸಮ್ಮುಖದಲ್ಲೇ ಸಮಸ್ಯೆ ಬಗೆಹರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. 

ಇದನ್ನೂ ವೀಕ್ಷಿಸಿ:  ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more