ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ ಪಾಲಿಟಿಕ್ಸ್: ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಕಮಲ ಪ್ಲ್ಯಾನ್‌ !

ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ ಪಾಲಿಟಿಕ್ಸ್: ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಕಮಲ ಪ್ಲ್ಯಾನ್‌ !

Published : Aug 20, 2023, 11:36 AM IST

ಮಾತುಕತೆಯ ಹಂತದಲ್ಲಿ ಶಾಸಕರ ಬೇಡಿಕೆಗಳ ಕುರಿತು ಚರ್ಚೆ
ಶಾಸಕರ ಬೇಸರ ಶಮನ ಮಾಡಲು ರಾಜ್ಯ ನಾಯಕರ ತೀರ್ಮಾನ
ಕೇಂದ್ರ ನಾಯಕರನ್ನು ಭೇಟಿ ಮಾಡಿಸಲು ರಾಜ್ಯ ನಾಯಕರ ಚಿಂತನೆ

ರಾಜ್ಯದಲ್ಲಿ ಆಪರೇಷನ್‌ ಹಸ್ತ ಪಾಲಿಟಿಕ್ಸ್‌ ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್‌ (Congress) ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಬಿಜೆಪಿ(BJP) ಪ್ಲ್ಯಾನ್‌ ಮಾಡುತ್ತಿದೆ. ತಮ್ಮ ಶಾಸಕರನ್ನು ಕಟ್ಟಿಹಾಕಿಕೊಳ್ಳಲು ಬಿಜೆಪಿ ರಣತಂತ್ರ ಹೂಡುತ್ತಿದೆ. ಈ ಮೂಲಕ ಶಾಸಕರನ್ನು ತಮ್ಮಲ್ಲೇ ಉಳಿಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಬಿಎಸ್‌ವೈ(BSY) ನಿವಾಸದಲ್ಲಿ ನಡೆದ ಸಭೆಯಲ್ಲಿ ಶಾಸಕರ ಉಳಿಸಿಕೊಳ್ಳಲು ಪ್ಲ್ಯಾನ್ ಮಾಡಲಾಗಿದ್ದು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪಕ್ಷದಲ್ಲಿ ಸಹಮತ ಮೂಡಿದೆ. 2 ಹಂತಗಳಲ್ಲಿ ‘ಆಪರೇಷನ್ ಹಸ್ತ’ಕ್ಕೆ ಬ್ರೇಕ್ ಹಾಕಲು ತೀರ್ಮಾನ ಮಾಡಲಾಗಿದೆ. ಶಾಸಕರ ರಾಜಕೀಯ, ವೈಯಕ್ತಿಕ ಚಿಂತನೆ ಕುರಿತು ಸಮಾಲೋಚನೆ ನಡೆಸಿ, ಅವರ ಬೇಡಿಕೆಗಳ ಬಗ್ಗೆ ವರಿಷ್ಠರ ಹಂತದಲ್ಲಿ 2ನೇ ಹಂತದ ಚರ್ಚೆ ನಡೆಸಲಾಗುವುದು. ಕೇಂದ್ರ ನಾಯಕರ ಸಮ್ಮುಖದಲ್ಲೇ ಸಮಸ್ಯೆ ಬಗೆಹರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. 

ಇದನ್ನೂ ವೀಕ್ಷಿಸಿ:  ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more