ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ ಪಾಲಿಟಿಕ್ಸ್: ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಕಮಲ ಪ್ಲ್ಯಾನ್‌ !

ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ ಪಾಲಿಟಿಕ್ಸ್: ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಕಮಲ ಪ್ಲ್ಯಾನ್‌ !

Published : Aug 20, 2023, 11:36 AM IST

ಮಾತುಕತೆಯ ಹಂತದಲ್ಲಿ ಶಾಸಕರ ಬೇಡಿಕೆಗಳ ಕುರಿತು ಚರ್ಚೆ
ಶಾಸಕರ ಬೇಸರ ಶಮನ ಮಾಡಲು ರಾಜ್ಯ ನಾಯಕರ ತೀರ್ಮಾನ
ಕೇಂದ್ರ ನಾಯಕರನ್ನು ಭೇಟಿ ಮಾಡಿಸಲು ರಾಜ್ಯ ನಾಯಕರ ಚಿಂತನೆ

ರಾಜ್ಯದಲ್ಲಿ ಆಪರೇಷನ್‌ ಹಸ್ತ ಪಾಲಿಟಿಕ್ಸ್‌ ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್‌ (Congress) ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಬಿಜೆಪಿ(BJP) ಪ್ಲ್ಯಾನ್‌ ಮಾಡುತ್ತಿದೆ. ತಮ್ಮ ಶಾಸಕರನ್ನು ಕಟ್ಟಿಹಾಕಿಕೊಳ್ಳಲು ಬಿಜೆಪಿ ರಣತಂತ್ರ ಹೂಡುತ್ತಿದೆ. ಈ ಮೂಲಕ ಶಾಸಕರನ್ನು ತಮ್ಮಲ್ಲೇ ಉಳಿಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಬಿಎಸ್‌ವೈ(BSY) ನಿವಾಸದಲ್ಲಿ ನಡೆದ ಸಭೆಯಲ್ಲಿ ಶಾಸಕರ ಉಳಿಸಿಕೊಳ್ಳಲು ಪ್ಲ್ಯಾನ್ ಮಾಡಲಾಗಿದ್ದು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪಕ್ಷದಲ್ಲಿ ಸಹಮತ ಮೂಡಿದೆ. 2 ಹಂತಗಳಲ್ಲಿ ‘ಆಪರೇಷನ್ ಹಸ್ತ’ಕ್ಕೆ ಬ್ರೇಕ್ ಹಾಕಲು ತೀರ್ಮಾನ ಮಾಡಲಾಗಿದೆ. ಶಾಸಕರ ರಾಜಕೀಯ, ವೈಯಕ್ತಿಕ ಚಿಂತನೆ ಕುರಿತು ಸಮಾಲೋಚನೆ ನಡೆಸಿ, ಅವರ ಬೇಡಿಕೆಗಳ ಬಗ್ಗೆ ವರಿಷ್ಠರ ಹಂತದಲ್ಲಿ 2ನೇ ಹಂತದ ಚರ್ಚೆ ನಡೆಸಲಾಗುವುದು. ಕೇಂದ್ರ ನಾಯಕರ ಸಮ್ಮುಖದಲ್ಲೇ ಸಮಸ್ಯೆ ಬಗೆಹರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. 

ಇದನ್ನೂ ವೀಕ್ಷಿಸಿ:  ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more