ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

Suvarna News   | Asianet News
Published : Jul 21, 2021, 11:59 AM IST

* ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆ
* ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪಗೆ ಸಲಹೆ
*  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಸಭೆ  
 

ಬೆಂಗಳೂರು(ಜು.21): ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗುತ್ತಿದೆ. ಬಿಜೆಪಿ ಶಾಸಕಾಂಗ ಸಭೆ ಕೂಡ ದಿಢೀರ್‌ ಅಂತ ರದ್ದಾಗಿದೆ.  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ಬಿಜೆಪಿ ಶಾಸಕಾಂಗ ಸಭೆ  ನಡೆಯಬೇಕಾಗಿತ್ತು, ಆದರೆ, ಇದೀಗ ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪ ಅವರಿಗೆ ಸಲಹೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆಪ್ತರ ಸಲಹೆಯ ಮೇರೆಗೆ ಸಭೆ ರದ್ದು ಮಾಡಲಾಗಿದೆ. ಈ ಮೂಲಕ ಜು. 26ರಂದು ರಾಜೀನಾಮೆ ನೀಡಲ್ಲ ಅಂತ ಸಂದೇಶ ರವಾನಿಸಿದ್ದಾರಾ? ಎಂದು ಹೇಳಲಾಗುತ್ತಿದೆ. 

ಬಿಎಸ್‌ವೈರನ್ನು ಕೆಳಗಿಳಿಸಿದ್ರೆ, ಪರಿಣಾಮ ಎದುರಿಸಿ: ವೀರಶೈವ ಯುವ ಬ್ರಿಗೇಡ್ ಎಚ್ಚರಿಕೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!