ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

Suvarna News   | Asianet News
Published : Jul 21, 2021, 11:59 AM IST

* ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆ
* ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪಗೆ ಸಲಹೆ
*  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಸಭೆ  
 

ಬೆಂಗಳೂರು(ಜು.21): ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗುತ್ತಿದೆ. ಬಿಜೆಪಿ ಶಾಸಕಾಂಗ ಸಭೆ ಕೂಡ ದಿಢೀರ್‌ ಅಂತ ರದ್ದಾಗಿದೆ.  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ಬಿಜೆಪಿ ಶಾಸಕಾಂಗ ಸಭೆ  ನಡೆಯಬೇಕಾಗಿತ್ತು, ಆದರೆ, ಇದೀಗ ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪ ಅವರಿಗೆ ಸಲಹೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆಪ್ತರ ಸಲಹೆಯ ಮೇರೆಗೆ ಸಭೆ ರದ್ದು ಮಾಡಲಾಗಿದೆ. ಈ ಮೂಲಕ ಜು. 26ರಂದು ರಾಜೀನಾಮೆ ನೀಡಲ್ಲ ಅಂತ ಸಂದೇಶ ರವಾನಿಸಿದ್ದಾರಾ? ಎಂದು ಹೇಳಲಾಗುತ್ತಿದೆ. 

ಬಿಎಸ್‌ವೈರನ್ನು ಕೆಳಗಿಳಿಸಿದ್ರೆ, ಪರಿಣಾಮ ಎದುರಿಸಿ: ವೀರಶೈವ ಯುವ ಬ್ರಿಗೇಡ್ ಎಚ್ಚರಿಕೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!