ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

Suvarna News   | Asianet News
Published : Jul 21, 2021, 11:59 AM IST

* ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆ
* ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪಗೆ ಸಲಹೆ
*  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಸಭೆ  
 

ಬೆಂಗಳೂರು(ಜು.21): ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗುತ್ತಿದೆ. ಬಿಜೆಪಿ ಶಾಸಕಾಂಗ ಸಭೆ ಕೂಡ ದಿಢೀರ್‌ ಅಂತ ರದ್ದಾಗಿದೆ.  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ಬಿಜೆಪಿ ಶಾಸಕಾಂಗ ಸಭೆ  ನಡೆಯಬೇಕಾಗಿತ್ತು, ಆದರೆ, ಇದೀಗ ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪ ಅವರಿಗೆ ಸಲಹೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆಪ್ತರ ಸಲಹೆಯ ಮೇರೆಗೆ ಸಭೆ ರದ್ದು ಮಾಡಲಾಗಿದೆ. ಈ ಮೂಲಕ ಜು. 26ರಂದು ರಾಜೀನಾಮೆ ನೀಡಲ್ಲ ಅಂತ ಸಂದೇಶ ರವಾನಿಸಿದ್ದಾರಾ? ಎಂದು ಹೇಳಲಾಗುತ್ತಿದೆ. 

ಬಿಎಸ್‌ವೈರನ್ನು ಕೆಳಗಿಳಿಸಿದ್ರೆ, ಪರಿಣಾಮ ಎದುರಿಸಿ: ವೀರಶೈವ ಯುವ ಬ್ರಿಗೇಡ್ ಎಚ್ಚರಿಕೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!