ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

Suvarna News   | Asianet News
Published : Jul 21, 2021, 11:59 AM IST

* ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆ
* ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪಗೆ ಸಲಹೆ
*  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಸಭೆ  
 

ಬೆಂಗಳೂರು(ಜು.21): ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗುತ್ತಿದೆ. ಬಿಜೆಪಿ ಶಾಸಕಾಂಗ ಸಭೆ ಕೂಡ ದಿಢೀರ್‌ ಅಂತ ರದ್ದಾಗಿದೆ.  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ಬಿಜೆಪಿ ಶಾಸಕಾಂಗ ಸಭೆ  ನಡೆಯಬೇಕಾಗಿತ್ತು, ಆದರೆ, ಇದೀಗ ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪ ಅವರಿಗೆ ಸಲಹೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆಪ್ತರ ಸಲಹೆಯ ಮೇರೆಗೆ ಸಭೆ ರದ್ದು ಮಾಡಲಾಗಿದೆ. ಈ ಮೂಲಕ ಜು. 26ರಂದು ರಾಜೀನಾಮೆ ನೀಡಲ್ಲ ಅಂತ ಸಂದೇಶ ರವಾನಿಸಿದ್ದಾರಾ? ಎಂದು ಹೇಳಲಾಗುತ್ತಿದೆ. 

ಬಿಎಸ್‌ವೈರನ್ನು ಕೆಳಗಿಳಿಸಿದ್ರೆ, ಪರಿಣಾಮ ಎದುರಿಸಿ: ವೀರಶೈವ ಯುವ ಬ್ರಿಗೇಡ್ ಎಚ್ಚರಿಕೆ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!