ಬಿಎಸ್‌ವೈ ಆಡಿಯೋಗೆ ಟಕ್ಕರ್ ಕೊಡಲು ಸಿದ್ದರಾಮಯ್ಯ ಆಡಿಯೋ ಔಟ್‌..!

ಬಿಎಸ್‌ವೈ ಆಡಿಯೋಗೆ ಟಕ್ಕರ್ ಕೊಡಲು ಸಿದ್ದರಾಮಯ್ಯ ಆಡಿಯೋ ಔಟ್‌..!

Published : Nov 04, 2019, 03:28 PM ISTUpdated : Nov 04, 2019, 03:40 PM IST

ಬಿಎಸ್‌ವೈ ಆಡಿಯೋಗೆ ಟಕ್ಕರ್ ನೀಡಲು ಸಿದ್ದರಾಮಯ್ಯನವರ ಆಡಿಯೋ ಸ್ಫೋಟಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಹಾಗಾದ್ರೆ ಯಾವುದು ಅದು ಸಿದ್ದರಾಮಯ್ಯನವರ ಆಡಿಯೋ? ಅದರಲ್ಲಿ ಸಿದ್ದರಾಮಯ್ಯ ಏನೆಲ್ಲ ಮಾತನಾಡಿದ್ದಾರೆ..? ಈ ಆಡಿಯೋ ಸಿದ್ದಗೆ ಉರುಳಾಗುತ್ತಾ..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ನ.04): ಆಪರೇಷನ್ ಕಮಲ ಬಗ್ಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

ಬಿಎಸ್ ವೈ ಆಡಿಯೋ ಬಗ್ಗೆ ಬಿಜೆಪಿಯಲ್ಲಿ ಆಂತರಿಕ ತನಿಖೆ

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಮಾತನಡಿರುವ ವಿಚಾರಳ ಆಡಿಯೋವನ್ನು ಕಾಂಗ್ರೆಸ್ ಅಸ್ತ್ರವಾಗಿ ಮಾಡಿಕೊಂಡಿದ್ದು, ಇದನ್ನು ರಾಜ್ಯಪಾಲರಿಗೆ ತಲುಪಿಸಿದೆ. ಅಷ್ಟೇ ಅಲ್ಲದೇ  ಈ ವಿಚಾರವನ್ನು ಕಾಂಗ್ರೆಸ್​ ಸುಪ್ರೀಂ ಕೋರ್ಟ್​ಗೆ ಕೊಂಡೊಯ್ದಿದೆ. 

ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್

ಇದೀಗ ಬಿಎಸ್‌ವೈ ಆಡಿಯೋಗೆ ಟಕ್ಕರ್ ನೀಡಲು ಸಿದ್ದರಾಮಯ್ಯನವರ ಆಡಿಯೋ ಸ್ಫೋಟಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಹಾಗಾದ್ರೆ ಯಾವುದು ಅದು ಸಿದ್ದರಾಮಯ್ಯನವರ ಆಡಿಯೋ? ಅದರಲ್ಲಿ ಸಿದ್ದರಾಮಯ್ಯ ಏನೆಲ್ಲ ಮಾತನಾಡಿದ್ದಾರೆ..? ಈ ಆಡಿಯೋ ಸಿದ್ದುಗೆ ಉರುಳಾಗುತ್ತಾ..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!