ಸಿಂದಗಿಯಲ್ಲಿ ಅನುಕಂಪ ವರ್ಕೌಟ್‌ ಆಗಲ್ಲ: ಬೂಸನೂರಿಗೆ ಬಿಜೆಪಿ ಟಿಕೆಟ್‌ ಪಕ್ಕಾ?

ಸಿಂದಗಿಯಲ್ಲಿ ಅನುಕಂಪ ವರ್ಕೌಟ್‌ ಆಗಲ್ಲ: ಬೂಸನೂರಿಗೆ ಬಿಜೆಪಿ ಟಿಕೆಟ್‌ ಪಕ್ಕಾ?

Suvarna News   | Asianet News
Published : Oct 01, 2021, 11:03 AM IST

*  ನಮ್ಮ ವರಿಷ್ಠರು ನನಗೆ ಟಿಕೆಟ್‌ ಕೊಡುವಂತ ವಿಶ್ವಾಸವಿದೆ
*  ಸಿಂದಗಿ ಕ್ಷೇತ್ರದಲ್ಲಿ ಅನುಕಂಪ ವರ್ಕೌಟ್‌ ಆಗೋದಿಲ್ಲ
*  ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಬಿಜೆಪಿಯಿಂದ ಸೂಚನೆ 
 

ವಿಜಯಪುರ(ಅ.01):  ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ರಮೇಶ್‌ ಬೂಸನೂರ್‌ಗೆ ಬಿಜೆಪಿಯಿಂದ ಬಹುತೇಕ ಟಿಕೆಟ್‌ ಖಚಿತವಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ರಮೇಶ್‌ ಬೂಸನೂರ್‌, ನಮ್ಮ ವರಿಷ್ಠರು ನನಗೆ ಟಿಕೆಟ್‌ ಕೊಡುವಂತ ವಿಶ್ವಾಸವಿದೆ ಅಂತ ತಿಳಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಅನುಕಂಪ ವರ್ಕೌಟ್‌ ಆಗೋದಿಲ್ಲ, ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಬಿಜೆಪಿಯಿಂದ ಸೂಚನೆ ಬಂದಿದೆ ಎನ್ನಲಾಗುತ್ತಿದೆ. 

ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್ ಇಲ್ಲ.?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!