ಸಿಂದಗಿಯಲ್ಲಿ ಅನುಕಂಪ ವರ್ಕೌಟ್‌ ಆಗಲ್ಲ: ಬೂಸನೂರಿಗೆ ಬಿಜೆಪಿ ಟಿಕೆಟ್‌ ಪಕ್ಕಾ?

ಸಿಂದಗಿಯಲ್ಲಿ ಅನುಕಂಪ ವರ್ಕೌಟ್‌ ಆಗಲ್ಲ: ಬೂಸನೂರಿಗೆ ಬಿಜೆಪಿ ಟಿಕೆಟ್‌ ಪಕ್ಕಾ?

Suvarna News   | Asianet News
Published : Oct 01, 2021, 11:03 AM IST

*  ನಮ್ಮ ವರಿಷ್ಠರು ನನಗೆ ಟಿಕೆಟ್‌ ಕೊಡುವಂತ ವಿಶ್ವಾಸವಿದೆ
*  ಸಿಂದಗಿ ಕ್ಷೇತ್ರದಲ್ಲಿ ಅನುಕಂಪ ವರ್ಕೌಟ್‌ ಆಗೋದಿಲ್ಲ
*  ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಬಿಜೆಪಿಯಿಂದ ಸೂಚನೆ 
 

ವಿಜಯಪುರ(ಅ.01):  ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ರಮೇಶ್‌ ಬೂಸನೂರ್‌ಗೆ ಬಿಜೆಪಿಯಿಂದ ಬಹುತೇಕ ಟಿಕೆಟ್‌ ಖಚಿತವಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ರಮೇಶ್‌ ಬೂಸನೂರ್‌, ನಮ್ಮ ವರಿಷ್ಠರು ನನಗೆ ಟಿಕೆಟ್‌ ಕೊಡುವಂತ ವಿಶ್ವಾಸವಿದೆ ಅಂತ ತಿಳಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಅನುಕಂಪ ವರ್ಕೌಟ್‌ ಆಗೋದಿಲ್ಲ, ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಬಿಜೆಪಿಯಿಂದ ಸೂಚನೆ ಬಂದಿದೆ ಎನ್ನಲಾಗುತ್ತಿದೆ. 

ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್ ಇಲ್ಲ.?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?