ಸಿಂದಗಿಯಲ್ಲಿ ಅನುಕಂಪ ವರ್ಕೌಟ್‌ ಆಗಲ್ಲ: ಬೂಸನೂರಿಗೆ ಬಿಜೆಪಿ ಟಿಕೆಟ್‌ ಪಕ್ಕಾ?

ಸಿಂದಗಿಯಲ್ಲಿ ಅನುಕಂಪ ವರ್ಕೌಟ್‌ ಆಗಲ್ಲ: ಬೂಸನೂರಿಗೆ ಬಿಜೆಪಿ ಟಿಕೆಟ್‌ ಪಕ್ಕಾ?

Suvarna News   | Asianet News
Published : Oct 01, 2021, 11:03 AM IST

*  ನಮ್ಮ ವರಿಷ್ಠರು ನನಗೆ ಟಿಕೆಟ್‌ ಕೊಡುವಂತ ವಿಶ್ವಾಸವಿದೆ
*  ಸಿಂದಗಿ ಕ್ಷೇತ್ರದಲ್ಲಿ ಅನುಕಂಪ ವರ್ಕೌಟ್‌ ಆಗೋದಿಲ್ಲ
*  ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಬಿಜೆಪಿಯಿಂದ ಸೂಚನೆ 
 

ವಿಜಯಪುರ(ಅ.01):  ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ರಮೇಶ್‌ ಬೂಸನೂರ್‌ಗೆ ಬಿಜೆಪಿಯಿಂದ ಬಹುತೇಕ ಟಿಕೆಟ್‌ ಖಚಿತವಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ರಮೇಶ್‌ ಬೂಸನೂರ್‌, ನಮ್ಮ ವರಿಷ್ಠರು ನನಗೆ ಟಿಕೆಟ್‌ ಕೊಡುವಂತ ವಿಶ್ವಾಸವಿದೆ ಅಂತ ತಿಳಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಅನುಕಂಪ ವರ್ಕೌಟ್‌ ಆಗೋದಿಲ್ಲ, ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಬಿಜೆಪಿಯಿಂದ ಸೂಚನೆ ಬಂದಿದೆ ಎನ್ನಲಾಗುತ್ತಿದೆ. 

ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್ ಇಲ್ಲ.?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ