Aug 3, 2021, 3:48 PM IST
ಬೆಂಗಳೂರು (ಆ. 03): ಕ್ಯಾಬಿನೆಟ್ ಸರ್ಕಸ್ ಮುಂದುವರೆದಿದೆ. ಹೈಕಮಾಂಡ್ ಪಟ್ಟಿಯಲ್ಲಿ 8 ಹೊಸಮುಖಗಳು, 4 ಹಿರಿಯರಿಗೆ ಸ್ಥಾನ ಕೊಡಲಾಗಿದೆ ಎನ್ನಲಾಗಿದೆ. ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ಗೆ ಸ್ಥಾನ ಸಿಗಬಹುದು ಎನ್ನಲಾಗುತ್ತಿದೆ.
ಹೈಕಮಾಂಡ್ಗೂ ಅಚ್ಚರಿಯಾಗುವಂಥ ಬೇಡಿಕೆ ಇಟ್ಟ ಸಿಎಂ ಬೊಮ್ಮಾಯಿ; ಲೆಕ್ಕಾಚಾರವೇ ಉಲ್ಟಾ..!