ಸಚಿವ ಸಂಪುಟ ಕಸರತ್ತು:  ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

ಸಚಿವ ಸಂಪುಟ ಕಸರತ್ತು: ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

Published : Aug 03, 2021, 04:13 PM ISTUpdated : Aug 03, 2021, 04:26 PM IST

ಸಂಪುಟ ರಚನೆ ಕಸರತ್ತು ಜೋರಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ? ಎನ್ನುವುದು ಕುತೂಹಲ ಮೂಡಿಸಿದೆ. ಹೈಕಮಾಂಡ್ ಪಟ್ಟಿಯಲ್ಲಿ ಒಂದಿಷ್ಟು ಹೊಸ ಮುಖಗಳು ಕಾಣಿಸಿಕೊಂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಅದರಲ್ಲೂ ಲಿಂಗಾಯತ ಕೋಟಲದಲ್ಲಿ ಯುವ ಶಾಸಕರೊಬ್ಬರಿಗೆ ಹೈಕಾಂಡ್ ಸಚಿವ ಸ್ಥಾನ ನೀಡುವ ಮನಸ್ಸು ಮಾಡಿದೆ.

ಬೆಂಗಳೂರು, (ಅ.03): ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಯ್ತು...ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ಬಂದಾಯ್ತು. ಇದೀಗ ಸಂಪುಟ ರಚನೆ ಕಸರತ್ತು ಜೋರಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ? ಎನ್ನುವುದು ಕುತೂಹಲ ಮೂಡಿಸಿದೆ.

ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿ ಶಾಸಕರು: ಯಾರಿಗೆ ಕಹಿ? ಯಾರಿಗೆ ಸಿಹಿ?
 
ಇನ್ನು ಹೈಕಮಾಂಡ್ ಪಟ್ಟಿಯಲ್ಲಿ ಒಂದಿಷ್ಟು ಹೊಸ ಮುಖಗಳು ಕಾಣಿಸಿಕೊಂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಅದರಲ್ಲೂ ಲಿಂಗಾಯತ ಕೋಟಲದಲ್ಲಿ ಯುವ ಶಾಸಕರೊಬ್ಬರಿಗೆ ಹೈಕಾಂಡ್ ಸಚಿವ ಸ್ಥಾನ ನೀಡುವ ಮನಸ್ಸು ಮಾಡಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!