ಸಚಿವ ಸಂಪುಟ ಕಸರತ್ತು:  ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

ಸಚಿವ ಸಂಪುಟ ಕಸರತ್ತು: ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

Published : Aug 03, 2021, 04:13 PM ISTUpdated : Aug 03, 2021, 04:26 PM IST

ಸಂಪುಟ ರಚನೆ ಕಸರತ್ತು ಜೋರಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ? ಎನ್ನುವುದು ಕುತೂಹಲ ಮೂಡಿಸಿದೆ. ಹೈಕಮಾಂಡ್ ಪಟ್ಟಿಯಲ್ಲಿ ಒಂದಿಷ್ಟು ಹೊಸ ಮುಖಗಳು ಕಾಣಿಸಿಕೊಂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಅದರಲ್ಲೂ ಲಿಂಗಾಯತ ಕೋಟಲದಲ್ಲಿ ಯುವ ಶಾಸಕರೊಬ್ಬರಿಗೆ ಹೈಕಾಂಡ್ ಸಚಿವ ಸ್ಥಾನ ನೀಡುವ ಮನಸ್ಸು ಮಾಡಿದೆ.

ಬೆಂಗಳೂರು, (ಅ.03): ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಯ್ತು...ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ಬಂದಾಯ್ತು. ಇದೀಗ ಸಂಪುಟ ರಚನೆ ಕಸರತ್ತು ಜೋರಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ? ಎನ್ನುವುದು ಕುತೂಹಲ ಮೂಡಿಸಿದೆ.

ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿ ಶಾಸಕರು: ಯಾರಿಗೆ ಕಹಿ? ಯಾರಿಗೆ ಸಿಹಿ?
 
ಇನ್ನು ಹೈಕಮಾಂಡ್ ಪಟ್ಟಿಯಲ್ಲಿ ಒಂದಿಷ್ಟು ಹೊಸ ಮುಖಗಳು ಕಾಣಿಸಿಕೊಂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಅದರಲ್ಲೂ ಲಿಂಗಾಯತ ಕೋಟಲದಲ್ಲಿ ಯುವ ಶಾಸಕರೊಬ್ಬರಿಗೆ ಹೈಕಾಂಡ್ ಸಚಿವ ಸ್ಥಾನ ನೀಡುವ ಮನಸ್ಸು ಮಾಡಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?